27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು.

ಜಯಕೀರ್ತಿಯವರ ಅಕಾಲಿಕ ಮರಣ ನೋವು ತಂದಿದೆ. ಒತ್ತಡವನ್ನು ನಿಭಾಯಿಸಿಕೊಂಡು ಕೆಲಸ ಮಾಡಿದ ಅಧಿಕಾರಿ ಅವರು. ಸಿಬ್ಬಂದಿಗಳೊಂದಿಗೆ ಅನ್ಯೋನತೆಯಿಂದ ಕೆಲಸ ಮಾಡುತ್ತಿದ್ದರು, ಸದಕಾಲ ನಗುಮೊಗದ ಸೇವೆ ಸಲ್ಲಿಸಿದ ಅಧಿಕಾರಿಯನ್ನು ಬಾರ್ಯ ಕಳೆದುಕೊಂಡಿದೆ ಎಂದು ಪ್ರಮುಖರು ನುಡಿನಮನ ಸಲ್ಲಿಸಿದರು.

ತಾ. ಪಂ. ಇಓ ಭವಾನಿ ಶಂಕರ್ ಎನ್, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಕೃಷ್ಣ, ಆಡಳಿತಾಧಿಕಾರಿ ಚಂದ್ರಶೇಖರ್, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಸೇಷಪ್ಪ ಸಾಲಿಯಾನ್, ಬಾರ್ಯ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಪಿ. ಕೆ. ಉಸ್ಮಾನ್, ಮಾಜಿ ಸದಸ್ಯೆ ಉಷಾ ಶರತ್, ಕಾರ್ಯದರ್ಶಿ ಶೀಲಾ, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಂದರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅರಿವು ಕೇಂದ್ರ ಮೇಲ್ವಿಚಾರಕರು, ವಿಶೇಷ ಚೇತನ ಕಾರ್ಯಕರ್ತೆ, ಕನಸು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಪುಷ್ಪಾ ನಮನ ಸಲ್ಲಿಸಿ ಭಾವುಕರಾದರು.

Related posts

ಕೊಕ್ಕಡ ಜೇಸಿಐ ಅಧ್ಯಕ್ಷ ಜಿತೇಶ್ ಎಲ್ ಪಿರೇರಾ ರವರಿಗೆ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ-ವಾರೀಸುದಾರರ ಪತ್ತೆಗೆ ಮನವಿ

Suddi Udaya

ಸೌಜನ್ಯಾ ಕೊಲೆ ಪ್ರಕರಣ: ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ಶಿರ್ಲಾಲು: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ ಹಾಗೂ ಹಗ್ಗಜಗ್ಗಾಟ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!