29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಪಂಚಶ್ರೀ ಹಾರ್ಡ್ವೇರ್ ಮಾಲಕ ನಾರಾಯಣ ಗೌಡ ಕೊಲಂಬೆ, ಮೇಜರ್ ಜನರಲ್ ಎಂ ಬಿ ಭಟ್, ನಾರಾಯಣಗೌಡ ದೇವಸ, ರಾಮನ ಶೆಟ್ಟಿ, ಸಚಿನ್ ಭಿಡೆ, ಅರೆಕಲ ರಾಮಚಂದ್ರ ಭಟ್, ವೆಂಕಟ್ರಾಯ ಅಡೂರು, ಚೆನ್ನಕೇಶವ, ನಾಮದೇವರಾವ್ ಉಪಸ್ಥಿತರಿದ್ದರು.

Related posts

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ತಡೆ ನೀಡಲು ನಿರಾಕರಿಸಿದ ಹೈಕೋರ್ಟ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬದನಾಜೆ ಶಾಲೆಗೆ ದೇಣಿಗೆ

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya
error: Content is protected !!