25.5 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಪಂಚಶ್ರೀ ಹಾರ್ಡ್ವೇರ್ ಮಾಲಕ ನಾರಾಯಣ ಗೌಡ ಕೊಲಂಬೆ, ಮೇಜರ್ ಜನರಲ್ ಎಂ ಬಿ ಭಟ್, ನಾರಾಯಣಗೌಡ ದೇವಸ, ರಾಮನ ಶೆಟ್ಟಿ, ಸಚಿನ್ ಭಿಡೆ, ಅರೆಕಲ ರಾಮಚಂದ್ರ ಭಟ್, ವೆಂಕಟ್ರಾಯ ಅಡೂರು, ಚೆನ್ನಕೇಶವ, ನಾಮದೇವರಾವ್ ಉಪಸ್ಥಿತರಿದ್ದರು.

Related posts

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದ 74 ಅಸಹಜ ಸಾವಿನ ಪ್ರಕರಣ: ವರದಿ ನೀಡಲು ಹೈಕೋರ್ಟ್ ಆದೇಶ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕ್ಯಾಂಪೋರಿಯಲ್ಲಿ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಬೆಳ್ತಂಗಡಿ ಸ್ಥಳೀಯ ಸಂಸ್ಥೆ

Suddi Udaya

ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಹವ್ಯಕ ವೇದರತ್ನ ಪ್ರಶಸ್ತಿಗೆ ವೇದಮೂರ್ತಿ ವೆಂಕಟೇಶ ಶಾಸ್ತ್ರಿಯವರು ಆಯ್ಕೆ

Suddi Udaya
error: Content is protected !!