29.8 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

ನಡ: ಅಗ್ನಿವೀರ್ ಗೆ ಆಯ್ಕೆ ಆಗಿರುವ ನಡ ಗ್ರಾಮದ ಶ್ಯಾಮ್ ಸುಂದರ್ ದಂಪತಿಯ ಪುತ್ರ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕಡ್ತಿಯಾರು, ಗ್ರಾಮ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಕಾರ್ಯದರ್ಶಿ ಪ್ರವೀಣ್ ವಿ ಜಿ, ಯುವ ವೇದಿಕೆ ಗ್ರಾಮ ಸಮಿತಿ ಅಧ್ಯಕ್ಷ ಕಿರಣ್ ಕೇಳ್ತಾಜೆ, ಪ್ರಮುಖರಾದ ರೋಹಿತ್ ಕೇಳ್ತಾಜೆ, ಆನಂದ ಗೌಡ ಕೇಳ್ತಾಜೆ, ಜಯಾನಂದ ಗೌಡ ಒಳಗುಡ್ಡೆ, ಬಾಲಕೃಷ್ಣ ಗೌಡ ಪಾದೆ, ಗಣೇಶ್ ಅಂತರ, ಸುಭಾಷ್ ನಡ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya
error: Content is protected !!