August 4, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

2026-27ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ- ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ, ನಾಟಕ- ಯಶವಂತ್, ವಿಭಿನ್ನ ನೃತ್ಯ ಪ್ರಕಾರಗಳು -ವಿದುಷಿ ಚೈತ್ರ, ಯಕ್ಷಗಾನ- ಅರುಣ್, ಸಂಗೀತ-ವಿದುಷಿ ರಮ್ಯಾ ರಾವ್, ನೃತ್ಯ- ವಿನ್ಯಾಸ್ ಭಂಡಾರಿ, ಕರಾಟೆ-ಮಾಸ್ಟರ್ ವಸಂತ್, ಟೇಬಲ್ ಟೆನ್ನಿಸ್ ಅಶ್ವಿನ್ ಪಡುಕೋಣೆ, ಅಬಾಕಸ್- ಸತೀಶ್ ಹಾಗೂ ಚೆಸ್-ಇಶಾ ಶರ್ಮ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕು. ಭವ್ಯ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಸುಜನಾ ವಾಲ್ತಾಜೆ ಸ್ವಾಗತಿಸಿದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಕೆ.ಪಿ.ಸಿ.ಸಿ ಉಪಾಧ್ಯಕ್ಷರಾಗಿ ಮಾಜಿ ಸಚಿವ ಗಂಗಾಧರ ಗೌಡ ಆಯ್ಕೆ

Suddi Udaya

ಮಡಂತ್ಯಾರು ಜೇಸಿ ಸಪ್ತಾಹ ವಿಜಯ ಎಸ್.ಸಾಲಿಯಾನ್‌ರಿಗೆ ಉದ್ಯಮರತ್ನ ಪುರಸ್ಕಾರ”

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya
error: Content is protected !!