24.7 C
ಪುತ್ತೂರು, ಬೆಳ್ತಂಗಡಿ
September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಉದ್ಘಾಟಕರಾಗಿ ಶಾಲೆಯ ಹಿರಿಯ ವಿದ್ಯಾರ್ಥಿನಿ ಉದಯೋನ್ಮುಖ ಪ್ರತಿಭೆ ಕು.ಸಿಂಚನ.ಪಿ ರಾವ್ ಆಗಮಿಸಿ ಕಾರ್ಯಕ್ರಮ ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

2026-27ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್ ಬಾಳಿಗ, ಹಾರ್ಮೋನಿಯಂ- ಕಮಲಾಕ್ಷ, ಭರತನಾಟ್ಯ-ವಿದುಷಿ ಸುರಕ್ಷಾ, ನಾಟಕ- ಯಶವಂತ್, ವಿಭಿನ್ನ ನೃತ್ಯ ಪ್ರಕಾರಗಳು -ವಿದುಷಿ ಚೈತ್ರ, ಯಕ್ಷಗಾನ- ಅರುಣ್, ಸಂಗೀತ-ವಿದುಷಿ ರಮ್ಯಾ ರಾವ್, ನೃತ್ಯ- ವಿನ್ಯಾಸ್ ಭಂಡಾರಿ, ಕರಾಟೆ-ಮಾಸ್ಟರ್ ವಸಂತ್, ಟೇಬಲ್ ಟೆನ್ನಿಸ್ ಅಶ್ವಿನ್ ಪಡುಕೋಣೆ, ಅಬಾಕಸ್- ಸತೀಶ್ ಹಾಗೂ ಚೆಸ್-ಇಶಾ ಶರ್ಮ ಇವರಿಂದ ನಡೆಯಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.

ಶಿಕ್ಷಕಿ ಕು. ಭವ್ಯ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಶ್ರೀಮತಿ ಸುಜನಾ ವಾಲ್ತಾಜೆ ಸ್ವಾಗತಿಸಿದರು.

Related posts

ಎಸ್.ಡಿ.ಎಂ ಕಾಲೇಜು : ‘ಎ.ಸ್.ಡಿ.ಎಂ ನೆನಪಿನಂಗಳ’ ಕಾರ್ಯಕ್ರಮ: ಅರ್ಹ ವಿದ್ಯಾರ್ಥಿನಿಗೆ ವಿದ್ಯಾರ್ಥಿ ವೇತನ ವಿತರಣೆ, ನಿವೃತ್ತ ಡಾ. ಭಾಸ್ಕರ್ ಹೆಗಡೆಯವರಿಗೆ‌ ಸನ್ಮಾನ

Suddi Udaya

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya
error: Content is protected !!