24 C
ಪುತ್ತೂರು, ಬೆಳ್ತಂಗಡಿ
August 3, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ: ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗ ಸಂಚಾರ

ಕಡಿರುದ್ಯಾವರ : ಇಲ್ಲಿಯ ಮಿತ್ತಕಟ್ಟಾಜೆ, ಜೋಡು ನೇರಳೆ ಪರಿಸರದಲ್ಲಿ ಒಂಟಿ ಸಲಗವು ಪತ್ರಕ್ಷಗೊಂಡ ಘಟನೆ ಜೂ. 18ರಂದು ರಾತ್ರಿ ನಡೆದಿದೆ.

ಮಿತ್ತಕಟ್ಟಾಜೆಯ ಪ್ರವೀಣ್ ಕುಮಾರ್ ಮೋಹನ್ ನಾಯ್ಕ, ಮಹೇಶ್ ಭಟ್ ಇವರ ಕೃಷಿ ಭೂಮಿಯಲ್ಲಿ ಸಂಚಾರ ಮಾಡಿರುತ್ತದೆ. ಅದೇ ರೀತಿ ಜೋಡು ನೇರಳೆ ಮಚ್ಚೇಂದ್ರನಾಯಕ್ ಇವರ ತೋಟದಲ್ಲಿರುವ ಹಲಸಿನ ಹಣ್ಣು ಇತ್ಯಾದಿ ವಸ್ತುಗಳನ್ನು ತಿಂದು ಕಾಡಿನ ಕಡೆಗೆ ತೆರಳಿದೆ. ಇದುವರೆಗೆ ಯಾವುದೇ ಕೃಷಿ ಹಾನಿಯ ಬಗ್ಗೆ ವರದಿಯಾಗಿಲ್ಲ.

Related posts

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಂಪೂರ್ಣ ಸುರಕ್ಷಾ ಸಹಾಯಧನ ವಿತರಣೆ

Suddi Udaya
error: Content is protected !!