27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ನೌಕರರ ಸಂಘದ ರಜತ ಮಹೋತ್ಸವ ಸ್ಮರಣಸಂಚಿಕೆ “ಪ್ರಬುದ್ಧ” ಡಾ| ಡಿ. ಹೆಗ್ಗಡೆಯವರಿಗೆ ಅರ್ಪಣೆ


ಧರ್ಮಸ್ಥಳ : ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಬೆಳ್ತಂಗಡಿ ತಾಲ್ಲೂಕು ಘಟಕವು 25 ವರ್ಷಗಳ ಸಾರ್ಥಕ ಸೇವೆಯನ್ನು ಪೂರೈಸಿದ್ದು, ರಜತ ಮಹೋತ್ಸವದ ಸಂದರ್ಭ ಪ್ರಕಟಿಸಿದ ಸ್ಮರಣಸಂಚಿಕೆ “ಪ್ರಬುದ್ಧ” ವನ್ನು ಡಾ. ಡಿ ವಿರೇಂದ್ರ ಹೆಗ್ಗಡೆಯವರಿಗೆ ಜೂ.18ರಂದು ಅರ್ಪಿಸಲಾಯಿತು.

ರಜತ ಮಹೋತ್ಸವ ಕಟ್ಟಡ ನಿರ್ಮಾಣಕ್ಕೆ ಹೆಗ್ಗಡೆಯವರು ವಿಶೇಷ ಆರ್ಥಿಕ ನೆರವು ನೀಡಿರುವುದಲ್ಲದೆ ಸಂಘದ ಚಟುವಟಿಕೆಗಳಿಗೆ ನಿರಂತರ ಮಾರ್ಗದರ್ಶನ ನೀಡುತ್ತಿರುವ ಬಗ್ಗೆ ಅವರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಹೆಗ್ಗಡೆಯವರು ಸಂಘದ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಶುಭ ಹಾರೈಸಿದರು.


ನಿವೃತ್ತ ನೌಕರರ ಸಂಘದ ಅಧ್ಯಕ್ಷ ಹಾಗೂ ನಿವೃತ್ತ ಶಿಕ್ಷಣಾಧಿಕಾರಿ ಬಿ. ವಿಠಲ ಶೆಟ್ಟಿ ಮತ್ತು ಸದಸ್ಯರುಗಳಾದ ಬಿ. ಸೋಮಶೇಖರ ಶೆಟ್ಟಿ, ಜಗನ್ನಿವಾಸ ರಾವ್, ವಸಂತ ಸುವರ್ಣ ಮತ್ತು ಆರ್.ಎನ್. ಪೂವಣಿ ಉಪಸ್ಥಿತರಿದ್ದರು.

Related posts

ಉಜಿರೆ: ಅನುಗ್ರಹ ಶಾಲಾ ವಾರ್ಷಿಕ ಕ್ರೀಡಾಕೂಟ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಉರುವಾಲು :32 ನೇ‌ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಾರಿಂಜ ಶ್ರೀ ವನ ಶಾಸ್ತಾರ , ಶ್ರೀ ವೀರಭದ್ರ ದೇವಸ್ಥಾನದ ಜೀರ್ಣೊದ್ದಾರ ಸಮಿತಿ ಹಾಗೂ ಬ್ರಹ್ಮಕಲಶೋತ್ಸವ ಸಮಿತಿಯ ವತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

Suddi Udaya
error: Content is protected !!