27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಂ.ಅ. ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ. ಗ್ರಾ. ಪಂ. ನಲ್ಲಿ ನುಡಿನಮನ

ಬಾರ್ಯ : ಇತ್ತೀಚಿಗೆ ನಿಧನರಾದ ಬಾರ್ಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಎಚ್. ಬಿ. ಅವರಿಗೆ ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಜೂ.19 ರಂದು ನುಡಿ ನಮನ ಸಲ್ಲಿಸಲಾಯಿತು.

ಜಯಕೀರ್ತಿಯವರ ಅಕಾಲಿಕ ಮರಣ ನೋವು ತಂದಿದೆ. ಒತ್ತಡವನ್ನು ನಿಭಾಯಿಸಿಕೊಂಡು ಕೆಲಸ ಮಾಡಿದ ಅಧಿಕಾರಿ ಅವರು. ಸಿಬ್ಬಂದಿಗಳೊಂದಿಗೆ ಅನ್ಯೋನತೆಯಿಂದ ಕೆಲಸ ಮಾಡುತ್ತಿದ್ದರು, ಸದಕಾಲ ನಗುಮೊಗದ ಸೇವೆ ಸಲ್ಲಿಸಿದ ಅಧಿಕಾರಿಯನ್ನು ಬಾರ್ಯ ಕಳೆದುಕೊಂಡಿದೆ ಎಂದು ಪ್ರಮುಖರು ನುಡಿನಮನ ಸಲ್ಲಿಸಿದರು.

ತಾ. ಪಂ. ಇಓ ಭವಾನಿ ಶಂಕರ್ ಎನ್, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಧಕೃಷ್ಣ, ಆಡಳಿತಾಧಿಕಾರಿ ಚಂದ್ರಶೇಖರ್, ಬಾರ್ಯ ಪ್ಯಾಕ್ಸ್ ಅಧ್ಯಕ್ಷ ಸೇಷಪ್ಪ ಸಾಲಿಯಾನ್, ಬಾರ್ಯ ಗ್ರಾ. ಪಂ. ನಿಕಟಪೂರ್ವ ಅಧ್ಯಕ್ಷ ಪಿ. ಕೆ. ಉಸ್ಮಾನ್, ಮಾಜಿ ಸದಸ್ಯೆ ಉಷಾ ಶರತ್, ಕಾರ್ಯದರ್ಶಿ ಶೀಲಾ, ಪುತ್ತಿಲ ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಂದರ್, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗ, ಅರಿವು ಕೇಂದ್ರ ಮೇಲ್ವಿಚಾರಕರು, ವಿಶೇಷ ಚೇತನ ಕಾರ್ಯಕರ್ತೆ, ಕನಸು ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಗ್ರಾಮಸ್ಥರು ಪುಷ್ಪಾ ನಮನ ಸಲ್ಲಿಸಿ ಭಾವುಕರಾದರು.

Related posts

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಶೆಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೀರಕ್ಷ ದ್ವಿತೀಯ ಸ್ಥಾನ

Suddi Udaya

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!