27.9 C
ಪುತ್ತೂರು, ಬೆಳ್ತಂಗಡಿ
June 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಸೇನೆಗೆ ಆಯ್ಕೆಯಾದ ಮಿತ್ತಬಾಗಿಲು ಪುನೀತ್ ಕುಮಾರ್ ರಿಗೆ ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನ

ಬೆಳ್ತಂಗಡಿ: ಸೋಮಂತಡ್ಕ ಪಂಚಶ್ರೀ ಹಾರ್ಡ್ವೇರ್ ನಲ್ಲಿ ರಜೆ ಟೈಮಲ್ಲಿ ಕೆಲಸಕ್ಕಿದ್ದ ಪುನೀತ್ ಕುಮಾರ್ ಭಾರತೀಯ ಸೇನೆಗೆ(ಗುಜರಾತ್) ಆಯ್ಕೆಯಾಗಿದ್ದು ಅವರನ್ನು ಪಂಚಶ್ರೀ ಹಾರ್ಡ್ವೇರ್ ವತಿಯಿಂದ ಸನ್ಮಾನಿಸಿ ಬೀಳ್ಕೊಡಲಾಯಿತು.


ಈ ಸಂದರ್ಭದಲ್ಲಿ ಉಜಿರೆ ರಬ್ಬರ್ ಸೊಸೈಟಿಯ ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಪಂಚಶ್ರೀ ಹಾರ್ಡ್ವೇರ್ ಮಾಲಕ ನಾರಾಯಣ ಗೌಡ ಕೊಲಂಬೆ, ಮೇಜರ್ ಜನರಲ್ ಎಂ ಬಿ ಭಟ್, ನಾರಾಯಣಗೌಡ ದೇವಸ, ರಾಮನ ಶೆಟ್ಟಿ, ಸಚಿನ್ ಭಿಡೆ, ಅರೆಕಲ ರಾಮಚಂದ್ರ ಭಟ್, ವೆಂಕಟ್ರಾಯ ಅಡೂರು, ಚೆನ್ನಕೇಶವ, ನಾಮದೇವರಾವ್ ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಕೊಕ್ಕಡ: ಯುವಕ ಸಂಶಯಾಸ್ಪದ ಸಾವು: ಪೊಲೀಸರ ತನಿಖೆ

Suddi Udaya

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

Suddi Udaya

ಅಳದಂಗಡಿ ಸರ್ಕಾರಿ ಕಾಲೇಜಿನಲ್ಲಿ ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya
error: Content is protected !!