24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜೂ.19 ರಂದು ಜರಗಿತು. ವಿದ್ಯಾರ್ಥಿಗಳು ಮೊಬೈಲ್ ಇವಿಎಂ ಬಳಸಿ ಮತದಾನ ಮಾಡಿದರು.

ವಿದ್ಯಾರ್ಥಿ ನಾಯಕಿಯಾಗಿ ರಂಸಿನಾ ಬಾನು 10ನೇ ತರಗತಿ ಮತ್ತು ಉಪನಾಯಕನಾಗಿ ವರುಣ್ 9ನೇ ತರಗತಿ ಚುನಾಯಿತರಾದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್, ಚುನಾವಣಾ ಅಧಿಕಾರಿಗಳಾದ ಚಂದ್ರಶೇಖರ್ ಭಟ್ ಮತ್ತು ವಿಶ್ವನಾಥ್ ಹಾಗೂ ಎಲ್ಲ ಶಿಕ್ಷಕರು ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

Related posts

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಹಮ್ಮದ್ ಹಫೀಝ್ 100ನೇ ದಿನದ ಸ್ಮರಣಾರ್ಥ ಎಸ್.ಬಿ.ಎಸ್ ಕುಂಟಿನಿ ಮದರಸ ವತಿಯಿಂದ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿ:ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯರಾಗಿ ಹರಿದಾಸ್ ಡೋಗ್ರಾರವರು ಮಂಗಳೂರು ವಿಭಾಗದಿಂದ ಆಯ್ಕೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಆತ್ಯಾಕರ್ಷವಾಗಿ ಗಮನ ಸೆಳೆದ ಗೋದಲಿ

Suddi Udaya
error: Content is protected !!