31.7 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ ಜೂ.19 ರಂದು ಜರಗಿತು. ವಿದ್ಯಾರ್ಥಿಗಳು ಮೊಬೈಲ್ ಇವಿಎಂ ಬಳಸಿ ಮತದಾನ ಮಾಡಿದರು.

ವಿದ್ಯಾರ್ಥಿ ನಾಯಕಿಯಾಗಿ ರಂಸಿನಾ ಬಾನು 10ನೇ ತರಗತಿ ಮತ್ತು ಉಪನಾಯಕನಾಗಿ ವರುಣ್ 9ನೇ ತರಗತಿ ಚುನಾಯಿತರಾದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್, ಚುನಾವಣಾ ಅಧಿಕಾರಿಗಳಾದ ಚಂದ್ರಶೇಖರ್ ಭಟ್ ಮತ್ತು ವಿಶ್ವನಾಥ್ ಹಾಗೂ ಎಲ್ಲ ಶಿಕ್ಷಕರು ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು.

Related posts

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಕಲ್ಮಂಜ: ಡಾ| ಉದಯ ಹೆಬ್ಬಾರ್ ನಿಧನ

Suddi Udaya

ಬೆಳ್ತಂಗಡಿ: ವಾಣಿ ಪ.ಪೂ. ಕಾಲೇಜಿನಲ್ಲಿ ಪ್ರೇರಣಾ ಕಾರ್ಯಕ್ರಮ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya
error: Content is protected !!