28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಸರ್ಕಾರಿ ಪ್ರೌಢಶಾಲೆಗೆ ಹಿರಿಯ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಯಂತ್ರ ಕೊಡುಗೆ

ಕರಾಯ ಸರ್ಕಾರಿ ಪ್ರೌಢಶಾಲೆಗೆ ಶಾಲಾ ಹಿರಿಯ ವಿದ್ಯಾರ್ಥಿಗಳಾದ ಅನ್ವರ್ ಮತ್ತು ಅವರ ಸ್ನೇಹಿತರು ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಿದ್ದಾರೆ.

ಅವರಿಗೆ ಶಾಲಾ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ,ವಿಧ್ಯಾರ್ಥಿಗಳು ಹಾಗೂ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರು ಅಭಿನಂದಿಸಿದರು.

Related posts

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ವಿದ್ಯುದೀಕರಣಕ್ಕೆ ಅನುಮತಿ ದೊರಕಿಸುವಲ್ಲಿ ವಿಶೇಷ ಶ್ರಮವಹಿಸಿದ ಶಾಸಕ ಹರೀಶ್ ಪೂಂಜ ರವರಿಗೆ ಕುತ್ಲೂರು ಗ್ರಾಮಸ್ಥರಿಂದ ಸನ್ಮಾನ

Suddi Udaya

ನಾಲ್ಕೂರು ನಿವಾಸಿ ಬಾಬು ನಿಧನ

Suddi Udaya

ಉಜಿರೆ ಎಸ್‌.ಡಿ.ಎಂ ಸ್ವಾಯತ್ತ ಕಾಲೇಜಿನಲ್ಲಿ ಶೈಕ್ಷಣಿಕ ಚಟುವಟಿಕಾ ಸಂಘಗಳ ಉದ್ಘಾಟನೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya
error: Content is protected !!