26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಿಂದ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ದಿಢೀರ್ ಭೇಟಿ: ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ ವಶಕ್ಕೆ

ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಸರಕಾರದ ನಿರ್ದೇಶನದಂತೆ ಜೂ.12 ರಿಂದ ಜೂ.26 ರವರೆಗಿನ ವಿಶೇಷ ಸ್ವಚ್ಚತಾ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧಿ ನಿಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದ್ರಾಯದಿಂದ ಪಾರ್ಪಿಕಲ್ಲು ವರೆಗಿನ ರಸ್ತೆ ಬದಿಯಲ್ಲಿರುವ ಗೂಡಂಗಡಿಗಳಿಗೆ ಜೂ.20 ರಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಸಿಬ್ಬಂದಿಗಳೊಂದಿಗೆ ದಿಢೀರ್ ಭೇಟಿ ನೀಡಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ಗಳನ್ನು ವಶಪಡಿಸಿಕೊಳ್ಳಲಾಯಿತು.

ಗೂಡಂಗಡಿ ಮಾಲಿಕರಿಗೆ ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚಗಳ ಬಳಕೆಯ ಬದಲಾಗಿ ಹಾಳೆ ತಟ್ಟೆ, ಪೇಪರ್ ಲೋಟ, ಮರದ ಚಮಚಗಳನ್ನು ಉಪಯೋಗಿಸಲು ಸೂಚಿಸಲಾಯಿತು ಮತ್ತು ಮುಂದಿನ ದಿನಗಳಲ್ಲಿ ಏಕಬಳಕೆಯ ಪ್ಲಾಸ್ಟಿಕ್ ಉಪಯೋಗಿಸುವುದು ಕಂಡು ಬಂದಲ್ಲಿ ದಂಡವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಲ್ ಇನ್ಸ್‌ ಪೆಕ್ಟರ್ ಆಗಿ ನಾಗೇಶ್ ಕದ್ರಿ ಮರು ನೇಮಕ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ವೇಣೂರು: ಭಾರತೀಯ ಜೈನ್ ಮಿಲನ್ ವತಿಯಿಂದ ಪ್ರತಿಷ್ಠಿತ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್‌ರವರಿಗೆ ಅಭಿನಂದನೆ

Suddi Udaya
error: Content is protected !!