23.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಯಕ್ಷಗಾನ ತರಗತಿ ಆರಂಭ

ಉಜಿರೆ ಶ್ರೀ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಜೂ.19 ರಂದು ಯಕ್ಷಗಾನ ತರಗತಿ ಆರಂಭಗೊಂಡಿತು.

ಯಕ್ಷಗಾನ ಕಲಾವಿದ ಲಕ್ಷ್ಮಣಗೌಡ ಬೆಳಾಲು ಅವರು ವಿದ್ಯಾರ್ಥಿಗಳಿಗೆ ಯಕ್ಷಗಾನ ತರಗತಿ ಪ್ರಾರಂಭ ಮಾಡಿ, ಯಕ್ಷಗಾನ ಕಲೆ ದೇಶ ವಿದೇಶಗಳಲ್ಲಿ ಹೆಸರುವಾಸಿಯಾಗಿದೆ. ಇದರಿಂದ ಅನೇಕ ಮಂದಿ ಜೀವನ ಕಟ್ಟಿಕೊಂಡಿದ್ದಾರೆ ಎಂದರು.

ಶಾಲಾ ಮುಖ್ಯೋಪಾಧ್ಯಾಯಿನಿ ವಿದ್ಯಾ ಕಿರಣ್ ಮಾತನಾಡಿ, ವಿದ್ಯಾರ್ಥಿಗಳು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಯೋಜಕರು, ಚಿತ್ರಕಲಾ ಅಧ್ಯಾಪಕರಾದ ಶ್ರೀರಾಮ್ ಮತ್ತು ಲಲಿತ ಎಂ. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

50 ಮಂದಿ ವಿದ್ಯಾರ್ಥಿಗಳು ಯಕ್ಷಗಾನ ತರಗತಿಗೆ ಹಾಜರಾಗಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಯಕ್ಷಭಾರತಿಯಿಂದ ಯಕ್ಷಗಾನ ಪ್ರದರ್ಶನ “ಇಂದ್ರಜಿತು ಕಾಳಗ”

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ನಲ್ಲಿ ದ್ವಿತೀಯ ವರ್ಷದ ನಾಗಪ್ರತಿಷ್ಠೆ ವರ್ಷಾಚರಣೆ

Suddi Udaya
error: Content is protected !!