28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ಆಸ್ಪತ್ರೆಗಳು ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2026 ಜೂ. 21 ರಂದು ಪೂರ್ವಾಹ್ನ 7.00 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನ’ದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಉಪಕುಲಪತಿಗಳು ಭಗವಾನ್ ಬಿ.ಸಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪಠ್ಯಕ್ರಮ ಅಭಿವೃದ್ಧಿ ಕೇಂದ್ರ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಬೆಂಗಳೂರು ಪ್ರಭಾರ ನಿರ್ದೇಶಕ ಡಾ. ಷಣ್ಮುಖಪ್ಪ ಹಾಗೂ ಗೌರವ ಉಪಸ್ಥಿತಿಯಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ , ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ , ಡಾ. ಸತೀಶ್ಚಂದ್ರ ಎಸ್., ಭಾಗವಹಿಸಲಿದ್ದಾರೆ.


    Related posts

    ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಧರ್ಮಸ್ಥಳದ ಪ್ರಸಾದ ನೀಡಿ ಶಾಲು ಹೊದಿಸಿ ಗೌರವಿಸಿದ ಹರೀಶ್ ಪೂಂಜ

    Suddi Udaya

    ಕಳಿಯ ಗ್ರಾ.ಪಂ. ವ್ಯಾಪಿಯಲ್ಲಿ ಬಿರುಸಿನ ಮತದಾನ: ಗಮನಸೆಳೆದ ಪಿಂಕ್(ಸಖಿ) ಮತಗಟ್ಟೆ : ಮತಗಟ್ಟೆ ಕೇಂದ್ರದಲ್ಲಿ ಮತದಾರರ ವಿವಿಧ ಬೇಡಿಕೆ

    Suddi Udaya

    ರಾಜ್ಯದ ಜನತೆಗೆ ಸಮಸ್ಯೆಗಳು ಎದುರಾಗದ್ದಂತೆ ಆಡಳಿತ ನಡೆಸಬೇಕು: ಕುಶಾಲಪ್ಪ ಗೌಡ ಪೂವಾಜೆ

    Suddi Udaya

    ನಾರಾವಿ ಉ.ಹಿ.ಪ್ರಾ. ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ

    Suddi Udaya

    ಬೆಂಗಳೂರುನಲ್ಲಿರುವ ಯೂಟ್ಯೂಬರ್ ಸಮೀರ್ ಎಮ್.ಡಿ ಮನೆಯನ್ನು ಸುತ್ತುವರಿದ ಧರ್ಮಸ್ಥಳ ಪೊಲೀಸರು

    Suddi Udaya

    ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

    Suddi Udaya
    error: Content is protected !!