24.7 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

ಉರುವಾಲು: ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬೆಂಗಳೂರು ಇವರ ಸಿ ಎಸ್ ಆರ್ ನಿಧಿಯಿಂದ, ಯೂತ್ ಪಾರ್ ಸೇವಾ ಸಂಸ್ಥೆ ಯವರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತವಾಗಿ ಬ್ಯಾಗ್, ಪುಸ್ತಕ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಸ್ತಫಾ ಮುರಿಯಾಳ, ಎಸ್.ಡಿ.ಎಮ್.ಸಿ ಅಧ್ಯಕ್ಷರು ವಹಿಸಿಕೊಂಡರು. ಮುಖ್ಯ ಶಿಕ್ಷಕಿ ಗಿರಿಜಾ ಎನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟೆಕ್ಸಾಸ್ ಕಂಪನಿಯ ಪ್ರತಿನಿಧಿಗಳು ಕಾರ್ಯಕ್ರಮದ ಉದ್ದೇಶ ತಿಳಿಸಿದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಜೆ. ಕೆ. ಪೂಜಾರಿ, ನಿವೃತ್ತ ಮುಖ್ಯ ಗುರುಗಳಾದ ಧರ್ಣಪ್ಪ ನಾಯಕ್, ದಾನಿಗಳಾದ ಓಬಯ್ಯ ಪೂಜಾರಿ, ದಾಸಪ್ಪ ಗೌಡ ಕೋಡಿಯಡ್ಕ, ಅಂಗನವಾಡಿ ಕಾರ್ಯಕರ್ತೆ ಶಶಿಪ್ರಭಾ, ಗೌರವ ಶಿಕ್ಷಕಿ ಸಂದೇಶ ಕುಮಾರಿ, ಎಸ್.ಡಿ.ಎಮ್.ಸಿ ಯ ಸದಸ್ಯರು, ಪೋಷಕರು, ಭಾಗವಹಿದ್ದರು. ಸಹಶಿಕ್ಷಕ ಪರಮೇಶ್ವರ್. ಎಸ್ ಕಾರ್ಯಕ್ರಮ ನಿರೂಪಿಸಿದರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ದಿಯಾ ಎಂ ಕೋಟ್ಯಾನ್ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆಯಿಂದ ಬಿರ್ವೆರೆ ಕೆಸರ್ದ ಗೊಬ್ಬು ಕಾರ್ಯಕ್ರಮ

Suddi Udaya

ಶಿಶಿಲ: ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya
error: Content is protected !!