28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ. 21: ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ವತಿಯಿಂದ 12 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ, ಉಜಿರೆ ಮತ್ತು ಆಸ್ಪತ್ರೆಗಳು ವತಿಯಿಂದ 12ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ – 2026 ಜೂ. 21 ರಂದು ಪೂರ್ವಾಹ್ನ 7.00 ಗಂಟೆಗೆ ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನ’ದಲ್ಲಿ ನಡೆಯಲಿದೆ.

ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ.

ಉದ್ಘಾಟನೆಯನ್ನು ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಉಪಕುಲಪತಿಗಳು ಭಗವಾನ್ ಬಿ.ಸಿ ನೆರವೇರಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪ ಸಿಂಹ ನಾಯಕ್, ಭಾಗವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಪಠ್ಯಕ್ರಮ ಅಭಿವೃದ್ಧಿ ಕೇಂದ್ರ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ, ಬೆಂಗಳೂರು ಪ್ರಭಾರ ನಿರ್ದೇಶಕ ಡಾ. ಷಣ್ಮುಖಪ್ಪ ಹಾಗೂ ಗೌರವ ಉಪಸ್ಥಿತಿಯಾಗಿ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ , ಎಸ್.ಡಿ.ಎಂ. ಶಿಕ್ಷಣ ಸಂಸ್ಥೆ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್ , ಡಾ. ಸತೀಶ್ಚಂದ್ರ ಎಸ್., ಭಾಗವಹಿಸಲಿದ್ದಾರೆ.


    Related posts

    ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

    Suddi Udaya

    ಶಿರ್ಲಾಲು ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಪದಗ್ರಹಣ

    Suddi Udaya

    ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

    Suddi Udaya

    ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸೇವಾ ಸಂಘದ ನೂತನ ಕಟ್ಟಡ “ಉತ್ಥಾನ” ಲೋಕಾರ್ಪಣೆ

    Suddi Udaya

    ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

    Suddi Udaya

    ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

    Suddi Udaya
    error: Content is protected !!