25.9 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನಕ್ಕೆ ನಟ ಶನಿಲ್ ಗೌತಮ್ ಭೇಟಿ

ಪುತ್ತೂರು: ಪಡುಮಲೆ ಎರುಕೊಟ್ಟದ ಕೋಟಿ ಚೆನ್ನಯರ ಜನ್ಮಸ್ಥಾನ ಮತ್ತು ಮೂಲಸ್ಥಾನದಲ್ಲಿ ಸಂಕ್ರಮಣ ಶುಭ ದಿವಸದಂದು ನಾಗ ದೇವರಿಗೆ ಹಾಗೂ ನಾಗಬೆರ್ಮರಿಗೆ ತಂಬಿಲ ಸೇವೆ ಮತ್ತು ದೇವಿ ಸ್ವರೂಪಿಣಿ ತಾಯಿ ದೇಯಿ ಬೈದೆತಿಗೆ ವಿಶೇಷ ಪೂಜೆ ನಡೆಯಿತು.

ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಬಿ. ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು. ಈ ಸಂದರ್ಭದಲ್ಲಿ ‘ಸು ಫ್ರಮ್ ಸೋ’ ಖ್ಯಾತಿಯ ಪ್ರಮುಖ ನಟ ಶನಿಲ್ ಗೌತಮ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕಾರ್ಯದರ್ಶಿ ಶ್ರೀಧರ್ ಪಟ್ಟ ಪುತ್ತೂರು, ಸದಸ್ಯರಾದ ಚರಣ್ ಕೆ., ಜಗನ್ನಾಥ್ ಬಂಟ್ವಾಳ, ರಾಜೇಶ್ ಕಂಟ್ರಾಕ್ಟರ್, ರವಿ ಬಂಟ್ವಾಳ, ಅಭಿಷೇಕ್ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಧರ್ಮಸಂರಕ್ಷಣ ರಥ ಯಾತ್ರೆಗೆ ಸಾಕ್ಷಿಯಾದ ಸಾವಿರ ಸಾವಿರ ಸಂಖ್ಯೆಯ ಭಕ್ತಾದಿಗಳು: ಉಜಿರೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ನಾಮಸ್ಮರಣೆಯೊಂದಿಗೆ ಪಾದಯಾತ್ರೆಗೆ ಅದ್ದೂರಿ ಚಾಲನೆ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಸುದ್ದಿ ಉದಯ ವರದಿಯ ಫಲಸ್ರುತಿ: 13 ಕೋಟಿ ವೆಚ್ಚದ ಸಮಗ್ರ ಕುಡಿಯುವ ನೀರಿನ ಯೋಜನೆ : ರಕ್ಷೀತ್ ಶಿವರಾಂ ಹಾಗೂ ಅಧಿಕಾರಿಗಳ ತಂಡ ಭೇಟಿ ಪರಿಶೀಲನೆ:ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ರಕ್ಷಿತ್ ಶಿವರಾಂ

Suddi Udaya
error: Content is protected !!