August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬಾರ್ಯ: ಭೀಕರ ಬಿರುಗಾಳಿ ಮಳೆಗೆ ರಮೇಶ್ ಕುಲಾಲ್ ರವರ ಮನೆಗೆ ಹಾನಿ

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ: ರಥೋತ್ಸವ- ಇಂದು ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
error: Content is protected !!