June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಶಾಲಾ ಪ್ರಾರಂಭೋತ್ಸವ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
error: Content is protected !!