June 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ ಮೆಸ್ಕಾಂ, ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್ ನಿವೃತ್ತ ಮೆಸ್ಕಾಂ, ಕೋಶಾಧಿಕಾರಿಯಾಗಿ ಅನಂತಕೃಷ್ಣ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಂ ಡಿ ಸಂಜೀವ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ವಿಜಯಕುಮಾರ್,  ಪದ್ಮ ಕುಮಾರ್ ಎಚ್, ಗಣೇಶ,  ಯೋಗೇಶ್ ಕೆ, ಶ್ರೀ ಹರಿದಾಸ್ ಕೆ. , ಸಲಹೆಗಾರರಾಗಿ  ಶ್ರೀಧರ ಶೆಟ್ಟಿ ಪೊಸಲಾಯಿ ಹಾಗೂ ಆನಂದ ಹೆಗ್ಡೆ, ಪ್ರಧಾನ ಸಂಚಾಲಕರಾಗಿ ಡಾ. ಕೆ.ಜಿ ಪಣಿಕ್ಕರ್, ಸಂಚಾಲಕರುಗಳಾಗಿ   ಆನಂದ ಶೆಟ್ಟಿ ಐಸಿರಿ, ಗಣೇಶ್ ಐತಾಳ್, ಅನಂತಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು. 

ಅನಂತ ಕೃಷ್ಣ ಸ್ವಾಗತಿಸಿ ಕಳೆದ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಎಂ. ಡಿ ಸಂಜೀವ ಧನ್ಯವಾದವಿತ್ತರು.

Related posts

ವೇಣೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5 MVA ಶಕ್ತಿ ಪರಿವರ್ತಕವನ್ನು 12.5 MVA ಸಾಮರ್ಥ್ಯಕ್ಕೆ ಬದಲಾವಣೆ: ಸಾರ್ವಜನಿಕರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಭತ್ತದ ಬೆಳೆ ಸ್ಪರ್ಧೆಗೆ ರೈತರಿಂದ ಅರ್ಜಿ ಆಹ್ವಾನ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಇಳಂತಿಲ: ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಸ್ ಎಸ್ ಎಲ್ ಸಿ ವಿಧ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಸಾವು

Suddi Udaya

ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಉರುವಾಲು ನಿವಾಸಿ ಸೀತಾ ರವರು ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
error: Content is protected !!