August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಬೆಳ್ತಂಗಡಿ ತಾಲೂಕಿನ ಕೊಲ್ಲಿ,ದಿಡುಪೆ,ಮಿತ್ತಬಾಗಿಲು,ಮಲವಂತಿಗೆ,ಕೊಳಂಬೆ ಪ್ರದೇಶದಲ್ಲಿ ಭೀಕರ ಮಳೆಯಿಂದಾಗಿ ನೇತ್ರಾವತಿ ನದಿಯಲ್ಲಿ ಹಠತ್ ಪ್ರವಾಹ

Suddi Udaya

ಪಿಯು ಮರುಮೌಲ್ಯಮಾಪನ: ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೀಷ ರಾಜ್ಯಕ್ಕೆ 10ನೇ ಸ್ಥಾನ

Suddi Udaya

ಪಾಲೇದು : ನಂಜ ಸಂಕಪ್ಪ ರೈ ನಿಧನ

Suddi Udaya
error: Content is protected !!