June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ IGNITE 2K25

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಆಲಡ್ಕ ಹಿಂದು ಯುವಶಕ್ತಿ ಸಂಘಟನೆಯ 44 ನೇ ಸೇವಾಯೋಜನೆಯ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya
error: Content is protected !!