August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

ಕರಾಯ: ಆಯುಷ್ ಇಲಾಖೆಯ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಕರಾಯ ಘಟಕ, ಕರಾಯ ಶ್ರೀ ಕೃಷ್ಣ ಭಜನಾ ಮಂದಿರದ ಸಂಯುಕ್ತ ಆಶ್ರಯದಲ್ಲಿ 12 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ದೀಪ ಪ್ರಜ್ವಲನದ ಮೂಲಕ ಶ್ರೀ ಕೃಷ್ಣ ಭಜನಾ ಮಂದಿರ ಕರಾಯದಲ್ಲಿ ಮಾಡಲಾಯಿತು.

ಮಕ್ಕಳು ದೀಪ ಪ್ರಜ್ವಲನ ಮಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೇದಿಕೆಯಲ್ಲಿ ಶ್ರೀ ಕೃಷ್ಣ ಭಜನಾ ಮಂದಿರ ಕರಾಯ ಇದರ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರ, ವಿಶ್ವ ಹಿಂದೂ ಪರಿಷತ್ತ್ ಬಜರಂಗದಳ ಕರಾಯ ಘಟಕದ ಬಾಲಕೃಷ್ಣ ಕುಲಾಲ್, ಮಂಜುನಾಥ ಸಾಮಿಯಾನದ ಮಾಲಕರಾದ ಉಮೇಶ್ ಸಾಲಿಯಾನ್, ಗಂಗಾಧರ ಹಾಗೂ ಆಯುಷ್ ಇಲಾಖೆ ತಣ್ಣೀರುಪಂಥ ಇದರ ಯೋಗ ತರಬೇತುದಾರರಾದ ರಮೇಶ ಉಪಸ್ಥಿತರಿದ್ದರು.
ರಮೇಶ ಯೋಗ ತರಬೇತಿಯನ್ನು ನೀಡಿ ಯೋಗ ದಿನಾಚರಣೆಯನ್ನು ಆಚರಿಸಿದರು. ರಾಜಶೇಖರ್ ರೈ ಪೆರೋಡಿ ಕಾರ್ಯಕ್ರಮದ ನಿರೂಪಿಸಿದರು.

Related posts

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಬೆಳ್ತಂಗಡಿ ಅಭಾಸಾಪ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!