June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ ಹೇಗೆ ಇತ್ತು ಎಂಬ ಅನುಭವವನ್ನು ಹಂಚಿಕೊಂಡರು. ಅಲ್ಲದೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ವಿದ್ಯಾರ್ಥಿಗಳಲ್ಲಿ ವಿಕಲಚೇತನರೀಗೆ ಗೌರವ ನೀಡಬೇಕು ಪ್ರೀತಿ ಕಾಣಬೇಕು ಎಂಬ ಭಾವನೆ ಮೂಡಿ‌ ಬಂತು.

ವಿಶೇಷ ಚೇತನ ವ್ಯಕ್ತಿ ಪವನ್ ಇವರನ್ನು ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಇವರು ಸ್ಮರಣಿಕೆ ಹಾಗೂ ನಗದು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ ಸಹಕಾರ ನೀಡಿದರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನ್ಯಾಯತರ್ಪು ಕಲಾಯಿದೊಟ್ಟು ನಲ್ಲಿ ಧರೆ ಕುಸಿತ: ಇನ್ನಷ್ಟು ಧರೆ ಕುಸಿಯುವ ಭೀತಿ

Suddi Udaya

ಮದ್ದಡ್ಕ ಮಸ್ಜಿದ್‌ನ ನೂತನ ಆಡಳಿತ ಕಚೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಬಿ ಎಸ್ ವೈ ಅಭಿಮಾನೋತ್ಸವ ಸಮಾರಂಭಕ್ಕೆ ತೆರಳಿದ ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ತಂಡ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ ನಿವಾಸಿ ಲ್ಯಾನ್ಸಿ ಫೆರ್ನಾಂಡಿಸ್ ಇಸ್ರೇಲ್ ನಲ್ಲಿ ನಿಧನ

Suddi Udaya
error: Content is protected !!