August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಸಂಭ್ರಮ ಶನಿವಾರ

ಕುವೆಟ್ಟು: ಸ.ಉ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಸಂಭ್ರಮ ಶನಿವಾರವನ್ನು ಆಚರಿಸಲಾಯಿತು. ವಿಶೇಷ ಚೇತನ ವ್ಯಕ್ತಿ ಪವನ್ ಇವರೊಂದಿಗೆ ಸಂವಾದ ನಡೆಸಲಾಯಿತು. ತನಗೆ 2 ಕಣ್ಣು ಕಾಣಿಸದಿದ್ದರು ಯಾವ ರೀತಿಯಲ್ಲಿ ದೈನಂದಿನ ಚಟುವಟಿಕೆಗಳನ್ನು ಮಾಡುತ್ತಾರೆ, ಇತರರ ಸಹಕಾರ ಹೇಗೆ ಇತ್ತು ಎಂಬ ಅನುಭವವನ್ನು ಹಂಚಿಕೊಂಡರು. ಅಲ್ಲದೆ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು. ವಿದ್ಯಾರ್ಥಿಗಳಲ್ಲಿ ವಿಕಲಚೇತನರೀಗೆ ಗೌರವ ನೀಡಬೇಕು ಪ್ರೀತಿ ಕಾಣಬೇಕು ಎಂಬ ಭಾವನೆ ಮೂಡಿ‌ ಬಂತು.

ವಿಶೇಷ ಚೇತನ ವ್ಯಕ್ತಿ ಪವನ್ ಇವರನ್ನು ಶಾಲಾ ಮುಖ್ಯ ಶಿಕ್ಷಕ ಭಾಸ್ಕರ ಇವರು ಸ್ಮರಣಿಕೆ ಹಾಗೂ ನಗದು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಲಾ ಅಧ್ಯಾಪಕ ವೃಂದ ಸಹಕಾರ ನೀಡಿದರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಕೊಕ್ರಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರಕಾರ ಆದೇಶ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಗೇರುಕಟ್ಟೆಯಲ್ಲಿ ಅಪೂರ್ವವಾಗಿ ನಡೆದ ಮಾತೃ ವಂದನಾ ಕಾರ್ಯಕ್ರಮ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯ ಮಾರ್ಗದರ್ಶಿ ಬ್ಯಾಂಕ್ ನಿಂದ “ನಿಮ್ಮ ಹಣ ನಿಮ್ಮ ಹಕ್ಕು” ‘ಅನ್ಕ್ಲೇಮ್ಡ್ ಡೆಪಾಸಿಟ್’ ಜಾಗೃತಿ ಅಭಿಯಾನ

Suddi Udaya
error: Content is protected !!