23 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಪಾಡಿ ಸ. ಕಿ. ಪ್ರಾ. ಶಾಲಾ ಮಂತ್ರಿ ಸಂಸತ್ ಚುನಾವಣೆ

ಬೆಳಾಲು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಕೊಲ್ಪಾಡಿ ಯ ಶಾಲಾ ಸಂಸತ್ ಚುನಾವಣೆಯನ್ನು ವಿದ್ಯುನ್ಮಾನ ಮತಯಂತ್ರ ದ ಮಾದರಿಯಲ್ಲಿ ನಡೆಸಲಾಯಿತು.

ಶಾಲಾ ಮಕ್ಕಳಿಗೆ ಚುನಾವಣೆ ವ್ಯವಸ್ಥೆಯನ್ನು ಪರಿಚಯಿಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆಯಲ್ಲಿ ನಡೆಸುವ ಎಲ್ಲಾ ಹಂತಗಳನ್ನು ಅನುಸರಿಸಲಾಯಿತು. ನಾಮಪತ್ರ ಸಲ್ಲಿಕೆ, ಪರಿಶೀಲನೆ, ಪ್ರಚಾರ, ಮತಗಟ್ಟೆ, ಸರತಿ ಸಾಲು, ಪೊಲೀಸ್ ವ್ಯವಸ್ಥೆ,ಮತಯಂತ್ರ, ಅಳಿಸಲಾಗದ ಶಾಯಿ ಬಳಕೆ, ಫಲಿತಾಂಶ ಘೋಷಣೆ ಇತ್ಯಾದಿ ಅಂಶಗಳ ಪ್ರಾತ್ಯಕ್ಷಿಕ ಮಾಹಿತಿ ನೀಡಲಾಯಿತು.

ಶಾಲಾ ಮುಖ್ಯಮಂತ್ರಿಯಾಗಿ 5ನೇ ತರಗತಿಯ ರಿಷಿಕಾ, ಉಪ ಮುಖ್ಯಮಂತ್ರಿಯಾಗಿ ಜೀವಿತ್ (5ನೇ), ವಿರೋಧ ಪಕ್ಷದ ನಾಯಕಿ ಯಾಗಿ ಅನುಷಾ(5ನೇ) ಆಯ್ಕೆಯಾದರು. ಉಳಿದಂತೆ ಶಾಲಾ ಶಿಕ್ಷಣ ಮತ್ತು ಆರೋಗ್ಯ ಮಂತ್ರಿಯಾಗಿ ಪ್ರೀತಮ್(5ನೇ), ಕ್ರೀಡಾ ಮಂತ್ರಿಯಾಗಿ ಅದ್ವಿತ್(5ನೇ), ನೀರಾವರಿ ಮಂತ್ರಿ ಯಾಗಿ ಅಭೀಷ್(4ನೇ) ಆಯ್ಕೆಯಾದರು. ಗ್ರಂಥಾಲಯ ಮತ್ತು ಸ್ವಚ್ಛತಾ ಮಂತ್ರಿಗಳ ಹೆಚ್ಚುವರಿ ಜವಾಬ್ದಾರಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ವಹಿಸಲಾಯಿತು. ಚುನಾವಣೆ ಪ್ರಕ್ರಿಯೆಯಲ್ಲಿ ಶಾಲಾ ಶಿಕ್ಷಕರು ನಡೆಸಿಕೊಟ್ಟರು.

Related posts

ಗುರುವಾಯನಕೆರೆಯಲ್ಲಿ “ಕಿಂಗ್‌ಡಂ ಗೋಲ್ಡ್ & ಡೈಮಂಡ್ ಜ್ಯುವೆಲ್ಸ್” ಉದ್ಘಾಟನೆ

Suddi Udaya

ಕಾಂಗ್ರೆಸ್‌ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya
error: Content is protected !!