23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಒಕ್ಕೂಟದ ಮಾಸಿಕ ಸಭೆ

ಚಾರ್ಮಾಡಿ: ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ ಮಾಸಿಕ ಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮತ್ತು ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸಭೆಯನ್ನು ನಡೆಸಲಾಯಿತು.

ಸಭೆಯಲ್ಲಿ ಸಭೆಯ ಅಜೆಂಡದ ಪ್ರಕಾರ ಹಲವಾರು ವಿಷಯಗಳ ಕುರಿತು ಚರ್ಚಿಸಿ ಸಮಗ್ರವಾಗಿ ತೀರ್ಮಾನವನ್ನು ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಒಟ್ಟು ಏಳು ಸ್ವಸಹಾಯ ಸಂಘಗಳಿಗೆ ಸಮುದಾಯ ಬಂಡವಾಳ ನಿಧಿ ಸಾಲವನ್ನು ವಿತರಿಸಲಾಯಿತು.
ಸಭೆಯ ಬಳಿಕ ಸ್ವಚ್ಛತೆ ಈ ಸೇವಾ ಆಂದೋಲನದಡಿಯಲ್ಲಿ ಸ್ವಚ್ಛ ಶನಿವಾರ ಕಾರ್ಯಕ್ರಮವನ್ನು ಪ್ರತಿಜ್ಞಾವಿಧಿಯೊಂದಿಗೆ ಪರಿಣಾಮಕಾರಿಯಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಜೋಸೆಫ್ ಪಿ ಎಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಒಕ್ಕೂಟದ ಸರ್ವ ಪದಾಧಿಕಾರಿಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು, ಸ್ವಚ್ಛ ನಿರ್ವಹಣೆಯ ಸಿಬ್ಬಂದಿಗಳು, ಸಮುದಾಯ ಆರೋಗ್ಯ ಅಧಿಕಾರಿ, ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಭೂಮಿ ದಿನಾಚರಣೆ ಮತ್ತು ಕಾನೂನು ಅರಿವು ಕಾರ್ಯಕ್ರಮ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ಹೈಕೋರ್ಟ್ ವಕೀಲ ನಾರಾಯಣ ಸ್ವಾಮಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಭೇಟಿ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya
error: Content is protected !!