28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

ಬೆಳ್ತಂಗಡಿ: ಮರು ವಿನ್ಯಾಸಗೊಳಿಸಿದ ಬೆಳೆ ವಿಮೆಯ ಕಂತು ಪಾವತಿಗೆ ಸರಕಾರ ತೋಟಗಾರಿಕೆ ಇಲಾಖೆ ಮೂಲಕ ಆದೇಶ ಹೊರಡಿಸಿದ್ದು ಕಂತು ಪಾವತಿಸಲು ಜು.31 ಕೊನೆ ದಿನವಾಗಿದೆ. ಹಾಗಾಗಿ ನಮ್ಮ ಸಂಘದ ಸಾವಿರಾರು ರೈತರು ಬೆಳೆ ವಿಮೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಸಂಘಕ್ಕೆ ಬೆಳೆ ವಿಮೆ ಕಂತಿನ ಮೊತ್ತ ಸಂಗ್ರಹಿಸಲು ಆದೇಶ ಬಂದಿದ್ದು ಮುಂದಿನ ದಿನಗಳಲ್ಲಿ ಕಂತು ಸಂಗ್ರಹ ಆರಂಭಿಸಲಾಗುವುದು. ರೈತರು ಕೊನೆ ದಿನದ ವರೆಗೆ ಕಾಯದೆ ತ್ವರಿತವಾಗಿ ಕಂತು ಪಾವತಿಸುವುದು ಉತ್ತಮ ಎಂದು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

Suddi Udaya

ಕಾಶಿಪಟ್ಣ: ಚಂಪಾ ಅಣ್ಣಿ ದೇವಾಡಿಗ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya
error: Content is protected !!