June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ರುಕ್ಮಯ ಗೌಡ ರವರ ಚಿಕಿತ್ಸೆಗೆ ನೆರವಾಗಿ

ಬಂದಾರು : ಇಲ್ಲಿಯ ಕೋಟ್ನೊಟ್ಟು ಮನೆಯ ಕಡು ಬಡತನದ ಕುಟುಂಬದ  ರುಕ್ಮಯ ಗೌಡರು ಹುಟ್ಟಿನಿಂದಲೇ ಅಂಗವಿಕಲರಾಗಿದ್ದು ಇದೀಗ ತನ್ನ ಕಾಲಿನ ಶಸ್ತ್ರ ಚಿಕಿತ್ಸೆ ನಡೆಸಬೇಕೆಂದು ವೈದ್ಯರ ತಿಳಿಸಿರುತ್ತಾರೆ.

 ಮನೆಯ ಆಧಾರ ಸ್ತಂಭವೇ ಈ ಪರಿಸ್ಥಿತಿಯಲ್ಲಿ ಇರುವಾಗ ತನ್ನ  ತಾಯಿ ಮತ್ತು ಪತ್ನಿ ಚಿಕಿತ್ಸೆಗೆ ಬೇಕಾದ 3ಲಕ್ಷ ಹಣವನ್ನು ಹೊಂದಿಸಲು ಸಾಧ್ಯವಾಗದೆ ಸಮಾಜದ ಮುಂದೆ ಕೈಚಾಚುತಿದ್ದಾರೆ ಮಾನವೀಯ ದೃಷ್ಟಿಯಿಂದ ಚಿಕಿತ್ಸೆಗೆ ನೆರವಾಗಿ
ACCOUNT NO: 332702000000250
Rukmaya
IFSC-IOBA0003327
UPI: 9663469950 /  7348991057

Related posts

ಬೆಳ್ತಂಗಡಿ : ವಕೀಲರು ವಿನೋದರ್ ಕುಂಬಾರ ಇವರ ಸಾರಥ್ಯದಲ್ಲಿ ‘ವಿನು ಪೋಟರಿ ಸ್ಟುಡಿಯೋ’ ಇದರ ಪೋಸ್ಟರ್ ಬಿಡುಗಡೆ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಕನ್ಯಾಡಿ ಶ್ರೀರಾಮ ಸಂಸ್ಥಾನಮ್‌ನ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರ ಹರಿದ್ವಾರದ ಸಾಧನಾ ಕುಟೀರದ 9ನೇ ವಾರ್ಷಿಕೋತ್ಸವ

Suddi Udaya

ಸೆ.26: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya
error: Content is protected !!