June 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ ಮೆಸ್ಕಾಂ, ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್ ನಿವೃತ್ತ ಮೆಸ್ಕಾಂ, ಕೋಶಾಧಿಕಾರಿಯಾಗಿ ಅನಂತಕೃಷ್ಣ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಂ ಡಿ ಸಂಜೀವ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ವಿಜಯಕುಮಾರ್,  ಪದ್ಮ ಕುಮಾರ್ ಎಚ್, ಗಣೇಶ,  ಯೋಗೇಶ್ ಕೆ, ಶ್ರೀ ಹರಿದಾಸ್ ಕೆ. , ಸಲಹೆಗಾರರಾಗಿ  ಶ್ರೀಧರ ಶೆಟ್ಟಿ ಪೊಸಲಾಯಿ ಹಾಗೂ ಆನಂದ ಹೆಗ್ಡೆ, ಪ್ರಧಾನ ಸಂಚಾಲಕರಾಗಿ ಡಾ. ಕೆ.ಜಿ ಪಣಿಕ್ಕರ್, ಸಂಚಾಲಕರುಗಳಾಗಿ   ಆನಂದ ಶೆಟ್ಟಿ ಐಸಿರಿ, ಗಣೇಶ್ ಐತಾಳ್, ಅನಂತಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು. 

ಅನಂತ ಕೃಷ್ಣ ಸ್ವಾಗತಿಸಿ ಕಳೆದ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಎಂ. ಡಿ ಸಂಜೀವ ಧನ್ಯವಾದವಿತ್ತರು.

Related posts

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನ ಬಾಡಿಗೆದಾರರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya

ಬೆಳ್ತಂಗಡಿ ಬಸ್ಸು ನಿಲ್ದಾಣದಲ್ಲಿ ಎಲ್ಇಡಿ ಮೂಲಕ ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ ಲೋಕಾರ್ಪಣಾ ಕಾರ್ಯಕ್ರಮ ವೀಕ್ಷಣೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಬಿಸಿಎಂ: ಕಿರಿಯ ನಿಲಯ ಮೇಲ್ವಿಚಾರಕರಾಗಿ ಕೃಷ್ಣ ಪೂರ್ಜೆಯವರಿಗೆ ಮುಂಭಡ್ತಿ

Suddi Udaya
error: Content is protected !!