24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

ಕಳೆಂಜ: ಶೇಡಿಯಿಂದ ಕುಕ್ಕಾಜೆ ಕ್ರಾಸ್ ವರೆಗೆ ಶ್ರಮದಾನದ ಮುಖಾಂತರ ಪಂಚಾಯತ್ ಸಹಕಾರದೊಂದಿಗೆ ರಸ್ತೆ ಎರಡು ಬದಿಯ ಗಿಡ ಗಂಟಿಗಳನ್ನು ಕಟಾವು ಮಾಡಲಾಯಿತು.

ಈ ಸಂರ್ಭದಲ್ಲಿ ರಾಜೇಶ್ ಶೆಟ್ಟಿ ಕುಟ್ರುಪಾಡಿ, ಧನಂಜಯ ಗೌಡ, ಚಂದ್ರಶೇಖರ ಗೌಡ ನೆಕ್ಕರಾಜೆ, ಟಾಕಪ್ಪ ನೆಕ್ಕರಾಜೆ, ಹರೀಶ್ ನೆಕ್ಕರಾಜೆ, ಮೀನಾಕ್ಷಿ ನಾಯ್ಕ ಕುಕ್ಕಾಜೆ, ಅನಿತಾ ನಾಯ್ಕ ಕುಕ್ಕಾಜೆ, ಸಮರ್ಥ್ ನಿಂತಿಕಲ್ಲು, ಅನೂಪ್ ನಾಯ್ಕ, ಹರೀಶ್ ವಳಗುಡ್ಡೆ, ಸುಧೀಂದ್ರ ಜೈನ್ ಶೇಡಿ, ಸಂತೋಷ್ ಕುಮಾರ್ ಜೈನ್, ಕಾರ್ತಿಕ್ ಎಂ ಬಿ, ಕಾರ್ತಿಕ್ ನೆಕ್ಕರಾಜೆ, ಹರೀಶ್ ಶೆಟ್ಟಿ ಕುಟ್ರುಪಾಡಿ, ಗುರುವಾಪ್ಪ ನಾಯ್ಕ, ಗುಲಾಬಿ ನಾಯ್ಕ ಕುಕ್ಕಾಜೆ, ಚರಂಬ ವರೆಕಿಂಜ ಸಹಕರಿಸಿದರು.

Related posts

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ತೆಂಕಕಾರಂದೂರು: ಕಾರು ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya
error: Content is protected !!