28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

ಕಳೆಂಜ: ಶೇಡಿಯಿಂದ ಕುಕ್ಕಾಜೆ ಕ್ರಾಸ್ ವರೆಗೆ ಶ್ರಮದಾನದ ಮುಖಾಂತರ ಪಂಚಾಯತ್ ಸಹಕಾರದೊಂದಿಗೆ ರಸ್ತೆ ಎರಡು ಬದಿಯ ಗಿಡ ಗಂಟಿಗಳನ್ನು ಕಟಾವು ಮಾಡಲಾಯಿತು.

ಈ ಸಂರ್ಭದಲ್ಲಿ ರಾಜೇಶ್ ಶೆಟ್ಟಿ ಕುಟ್ರುಪಾಡಿ, ಧನಂಜಯ ಗೌಡ, ಚಂದ್ರಶೇಖರ ಗೌಡ ನೆಕ್ಕರಾಜೆ, ಟಾಕಪ್ಪ ನೆಕ್ಕರಾಜೆ, ಹರೀಶ್ ನೆಕ್ಕರಾಜೆ, ಮೀನಾಕ್ಷಿ ನಾಯ್ಕ ಕುಕ್ಕಾಜೆ, ಅನಿತಾ ನಾಯ್ಕ ಕುಕ್ಕಾಜೆ, ಸಮರ್ಥ್ ನಿಂತಿಕಲ್ಲು, ಅನೂಪ್ ನಾಯ್ಕ, ಹರೀಶ್ ವಳಗುಡ್ಡೆ, ಸುಧೀಂದ್ರ ಜೈನ್ ಶೇಡಿ, ಸಂತೋಷ್ ಕುಮಾರ್ ಜೈನ್, ಕಾರ್ತಿಕ್ ಎಂ ಬಿ, ಕಾರ್ತಿಕ್ ನೆಕ್ಕರಾಜೆ, ಹರೀಶ್ ಶೆಟ್ಟಿ ಕುಟ್ರುಪಾಡಿ, ಗುರುವಾಪ್ಪ ನಾಯ್ಕ, ಗುಲಾಬಿ ನಾಯ್ಕ ಕುಕ್ಕಾಜೆ, ಚರಂಬ ವರೆಕಿಂಜ ಸಹಕರಿಸಿದರು.

Related posts

ಗುಂಡೂರಿ ವಿಪರಿತ ಮಳೆಗೆ ಗುಡ್ಡ ಕುಸಿತ

Suddi Udaya

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಆ.26-28: ರಾ.ಹಿಂ.ಜಾ.ವೇದಿಕೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ 28ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
error: Content is protected !!