24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

ಸವಣಾಲು: ಫಲ್ಗುಣಿ ಕುಣಿತ ಭಜನಾ ತಂಡ ಸವಣಾಲು ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆಯನ್ನು ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ವಿತರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಕುಮಾರ್ ಶಿಕ್ಷಣದ ಮೌಲ್ಯ ಮತ್ತು ಭಜನೆಯ ಸಂಸ್ಕೃತಿಯ ಬಗ್ಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಭಜನೆಯ ಗುರುಗಳಾದ ಸಂದೇಶ್ ಮದ್ದಡ್ಕ ಬೆಳ್ತಂಗಡಿ ವಲಯದ ಯೋಜನಾಧಿಕಾರಿ, ಮಾಜಿ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸಿಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ, ಫಲ್ಗುಣೀ ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮೀ ವಸಂತ ಗೌಡ ಮತ್ತು ಮಹಿಳಾ ಮಂಡಲದ ಸದಸ್ಯರಾದ ವೀಣಾ, ಚೈತ್ರಾ ಶೆಟ್ಟಿ, ಭಾರತೀ ಶೆಟ್ಟಿ, ಸುಮಲತ, ಮಲ್ಲಿಕಾ, ವಿಮಲ, ಸಾರಿಕಾ, ಪದ್ಮವತಿ, ಪ್ರಿಯ, ಸೌಮ್ಯ, ಪುಷ್ಪ, ಶುಭ, ಪ್ರೇಮ, ಮತ್ತು ಭಜನಾ ತಂಡದ ಮಕ್ಕಳ ಪೋಷಕರು ಭಾಗವಹಿಸಿದರು. ಪ್ರೇಮ ಸ್ವಾಗತಿಸಿದರು.

Related posts

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಗುಡ್ಡೆ ಜರಿದು ಶೌಚಾಲಯ ಹಾಗೂ ಮನೆಯ ಮೇಲೆ ಬಿದ್ದು ಸಂಪೂರ್ಣಹಾನಿ

Suddi Udaya

ನೆರಿಯ: ರಬ್ಬರ್ ತೋಟದಲ್ಲಿ ಚಿರತೆ ಓಡಾಟ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ ಶಾಲೆಯಲ್ಲಿ ಆಟಿದ ಗಮ್ಮತ್

Suddi Udaya
error: Content is protected !!