28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

ಸವಣಾಲು: ಫಲ್ಗುಣಿ ಕುಣಿತ ಭಜನಾ ತಂಡ ಸವಣಾಲು ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆಯನ್ನು ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ವಿತರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಕುಮಾರ್ ಶಿಕ್ಷಣದ ಮೌಲ್ಯ ಮತ್ತು ಭಜನೆಯ ಸಂಸ್ಕೃತಿಯ ಬಗ್ಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಭಜನೆಯ ಗುರುಗಳಾದ ಸಂದೇಶ್ ಮದ್ದಡ್ಕ ಬೆಳ್ತಂಗಡಿ ವಲಯದ ಯೋಜನಾಧಿಕಾರಿ, ಮಾಜಿ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸಿಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ, ಫಲ್ಗುಣೀ ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮೀ ವಸಂತ ಗೌಡ ಮತ್ತು ಮಹಿಳಾ ಮಂಡಲದ ಸದಸ್ಯರಾದ ವೀಣಾ, ಚೈತ್ರಾ ಶೆಟ್ಟಿ, ಭಾರತೀ ಶೆಟ್ಟಿ, ಸುಮಲತ, ಮಲ್ಲಿಕಾ, ವಿಮಲ, ಸಾರಿಕಾ, ಪದ್ಮವತಿ, ಪ್ರಿಯ, ಸೌಮ್ಯ, ಪುಷ್ಪ, ಶುಭ, ಪ್ರೇಮ, ಮತ್ತು ಭಜನಾ ತಂಡದ ಮಕ್ಕಳ ಪೋಷಕರು ಭಾಗವಹಿಸಿದರು. ಪ್ರೇಮ ಸ್ವಾಗತಿಸಿದರು.

Related posts

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಡಿ 22: ನವೀಕೃತಗೊಂಡು ಉದ್ಘಾಟನೆಗೆ ಸಿದ್ಧಗೊಂಡಿರುವ ಉಜಿರೆಯ ಸಂತ ಅಂತೋನಿ ಚರ್ಚ್; ಸುಮಾರು ರೂ 1.20 ಕೋಟಿ ವೆಚ್ಚದಲ್ಲಿ ನವೀಕರಣ,ಸಾಂಸ್ಕೃತಿಕ ಕಾರ್ಯಕ್ರಮ, ತುಳು ಹಾಸ್ಯಮಯ ನಾಟಕ ಪ್ರದರ್ಶನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ದ.ಕ.ಜಿಲ್ಲೆಯ ಕಡಲ ತೀರದ ಕೊರೆತವನ್ನು ತಡೆಗಟ್ಟಲು ಶಾಶ್ವತವಾಗಿ ಪರಿಹಾರ ರೂಪಿಸಿ – ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya
error: Content is protected !!