August 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

ಬೆಳ್ತಂಗಡಿ : ವಿಶ್ವ ಯೋಗ ದಿನಾಚರಣೆಯ 12 ನೇ ವರ್ಷದ ಪ್ರಯುಕ್ತ ಉಜಿರೆ ಮಹಾಶಕ್ತಿ ಕೇಂದ್ರ ಮತ್ತು ಯುವಮೋರ್ಚಾ ಬೆಳ್ತಂಗಡಿ ಕೂಡುವಿಕೆಯಲ್ಲಿ ಚಾರ್ಮಾಡಿ ಶಕ್ತಿ ಕೇಂದ್ರದಲ್ಲಿ 12 ನೇ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. 

ಯೋಗ ಶಿಬಿರದಲ್ಲಿ ಯೋಗಭ್ಯಾಸವನ್ನು ವೀಣಾ ಪ್ರಭಾಕರ್ ಮತ್ತು ಅಭಿಲಾಷ್ ಚಾರ್ಮಾಡಿ ನೆರವೇರಿಸಿಕೊಟ್ಟರು. ಪ್ರಾಸ್ತವಿಕವಾಗಿ ಮಾತನಾಡಿದ ಮುಂಡಾಜೆ ಸಹಕಾರ ಭಾರತಿಯ ಅಧ್ಯಕ್ಷ  ಕೆ. ಪ್ರಕಾಶ್ ನಾರಾಯಣ ರಾವ್ ಮಠದಮಜಲು ಮಾತನಾಡಿ ನಿತ್ಯ ಜೀವನದಲ್ಲಿ ನಾವು ಋಷಿ ಪರಂಪರೆಯ ಯೋಗವನ್ನು ಅಳವಡಿಸಿಕೊಂಡಾಗ ರೋಗ ಮುಕ್ತ ಜೀವನವನ್ನು ನಡೆಸಬಹುದು ಎಂದು ತಿಳಿಸಿದರು.

ಚಾರ್ಮಾಡಿ ಶಕ್ತಿ ಕೇಂದ್ರ ಪ್ರಮುಖ್ ಗಣೇಶ್ ಕೋಟ್ಯಾನ್ ಸ್ವಾಗತಿಸಿದರು. ತಾಲೂಕು ರೈತ ಮೋರ್ಚಾ ಸದಸ್ಯರಾದ ದಿವಿನೇಶ್ ಚಾರ್ಮಾಡಿ ಧನ್ಯವಾದವಿತ್ತರು.

Related posts

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಸಾಮರಸ್ಯದ ಸಂಕ್ರಾಂತಿಗೆ ವೇಣೂರಿನಲ್ಲಿ ಚಾಲನೆ: ಪರಿಶಿಷ್ಟ ಜಾತಿ ಕುಟುಂಬಿಕರೊಂದಿಗೆ ಸಂಕ್ರಾಂತಿ ಆಚರಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!