24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತ್ವರಿತವಾಗಲಿ ಬೆಳೆ ವಿಮೆ ಕಂತು ಪಾವತಿ: ತಣ್ಣೀರುಪಂತ ಪ್ಯಾಕ್ಸ್ ಅಧ್ಯಕ್ಷ ಜಯಾನಂದ ಕಲ್ಲಾಪು

ಬೆಳ್ತಂಗಡಿ: ಮರು ವಿನ್ಯಾಸಗೊಳಿಸಿದ ಬೆಳೆ ವಿಮೆಯ ಕಂತು ಪಾವತಿಗೆ ಸರಕಾರ ತೋಟಗಾರಿಕೆ ಇಲಾಖೆ ಮೂಲಕ ಆದೇಶ ಹೊರಡಿಸಿದ್ದು ಕಂತು ಪಾವತಿಸಲು ಜು.31 ಕೊನೆ ದಿನವಾಗಿದೆ. ಹಾಗಾಗಿ ನಮ್ಮ ಸಂಘದ ಸಾವಿರಾರು ರೈತರು ಬೆಳೆ ವಿಮೆಯ ಪ್ರಯೋಜನ ಪಡೆಯುತ್ತಿದ್ದಾರೆ.

ಸಂಘಕ್ಕೆ ಬೆಳೆ ವಿಮೆ ಕಂತಿನ ಮೊತ್ತ ಸಂಗ್ರಹಿಸಲು ಆದೇಶ ಬಂದಿದ್ದು ಮುಂದಿನ ದಿನಗಳಲ್ಲಿ ಕಂತು ಸಂಗ್ರಹ ಆರಂಭಿಸಲಾಗುವುದು. ರೈತರು ಕೊನೆ ದಿನದ ವರೆಗೆ ಕಾಯದೆ ತ್ವರಿತವಾಗಿ ಕಂತು ಪಾವತಿಸುವುದು ಉತ್ತಮ ಎಂದು ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಳದಂಗಡಿ: ನಿವೃತ್ತ ಶಿಕ್ಷಕ ಅಶೋಕ್ ರಾವ್ ನಿಧನ

Suddi Udaya

ಅಧಿಕೃತ ಪಡಿತರ ಚೀಟಿ ನವೀಕರಣ ಕೇಂದ್ರ, ಬಸ್ ಪಾಸ್ ವಿತರಣಾ ಕೇಂದ್ರವಾದ ಕರ್ನಾಟಕ ಒನ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಬಂದಾರು: ಬೈಹುಲ್ಲು ಸಾಗಾಟದ ಲಾರಿಗೆ ಬೆಂಕಿ

Suddi Udaya
error: Content is protected !!