24.1 C
ಪುತ್ತೂರು, ಬೆಳ್ತಂಗಡಿ
June 23, 2026
Uncategorized

ಬಿ.ವಿಜಯ ಕುಮಾರ್ ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೀ ಕರು ಬೆಂಗಳೂರು ಇವರು ನೀಡುವ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಆಯ್ಕೆ

ಬೆಳ್ತಂಗಡಿ : ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಅತ್ತುತ್ತಮ ಸಾಧನೆಗಾಗಿ
ಬೆಳ್ತಂಗಡಿ ನಗರದ ಕೆಲ್ಲಗುತ್ತು ನಿವಾಸಿ ಪ್ರಸ್ತುತ ಉಡುಪಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಿವಿಲ್ ಹೆಡ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಬಿ.ವಿಜಯ ಕುಮಾರ್ ಅವರು ಪೊಲೀಸ್ ಮಹಾ ನಿರ್ದೇಶಕರು ಮತ್ತು ಮಹಾ ನಿರೀಕ್ಷೆಕರು ಬೆಂಗಳೂರು ಇವರು ಕೊಡುವ 2026 ನೇ ಸಾಲಿನ ಪ್ರತಿಷ್ಠಿತ ಪೊಲೀಸ್ ಚಿನ್ನದ ಪದಕಕ್ಕೆ ಅಯ್ಕೆ ಆಗಿರುತ್ತಾರೆ
ಬಿ.ವಿಜಯ ಕುಮಾರ್ ಅವರು ಈ ಮೊದಲು 2022ರಲ್ಲಿ
ಮುಖ್ಯ ಮಂತ್ರಿ ಯವರ ಚಿನ್ನದ ಪದಕ ಹಾಗೂ 2024ರಲ್ಲಿ ಭಾರತದ ರಾಷ್ಟ್ರ ಪತಿಗಳ ಶ್ಲಾಘನೀಯ ಪದಕಕ್ಕೆ ಪಾತ್ರರಾಗಿದ್ದರು.


ಇವರು ಮೂಲತಃ ಬೆಳ್ತಂಗಡಿ ಕಸಬಾ ಗ್ರಾಮದ ಕೆಲ್ಲಗುತ್ತು
ದಿ|ಗೋಪಾಲ್ ಕೃಷ್ಣ ಮತ್ತು ಶಾರದ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಸುಮಾರು 33 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿರುತ್ತಾರೆ. ಇವರು ಈ ಮೊದಲು ಉಳ್ಳಾಲ, ಪಣಂಬೂರು, ಕದ್ರಿ, ಉರ್ವ, ಪುತ್ತೂರು ನಗರ, ಉಡುಪಿ ನಗರ, ಉಡುಪಿ ಸಂಚಾರ ಮಹಿಳಾ ಠಾಣೆ, ಡಿ ಸಿ ಅರ್ ಬಿ ಮುಂತಾದ ಕಡೆ ಸೇವೆ ಸಲ್ಲಿಸಿರುತ್ತಾರೆ.

Related posts

ಹಿಂದೂ ಕಾಯ೯ಕತ೯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಳ್ತಂಗಡಿಯ ನೌಷದ್ ಪತ್ತೆಗೆ ಎನ್.ಐ.ಎ ರೂ. 2 ಲಕ್ಷ ಬಹುಮಾನ ಘೋಷಣೆ

Suddi Udaya

ಬೆಳ್ತಂಗಡಿ : ತಡೆಗೋಡೆ ರಚನೆ ಕಾಮಗಾರಿಗೆ ರೂ.2 ಕೋಟಿ 10 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಮಡಂತ್ಯಾರು: ಸ್ವಚ್ಛತಾ ಕಾರ್ಯ ನಡೆಯುವ ವೇಳೆ ಮಾರುತಿ ಕಾರಿನಲ್ಲಿ ಬಂದು ಕಸ ಹಾಕಿದವರಿಗೆ ಪಂಚಾಯತ್ ನಿಂದ ರೂ. 5 ಸಾವಿರ ದಂಡ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಾರುತಿ ಸುಜುಕಿ ವಿಕ್ಟೋರಿಸ್ ಕಾರು ಮಾರುಕಟ್ಟೆಗೆ

Suddi Udaya
error: Content is protected !!