August 10, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ ಮೆಸ್ಕಾಂ, ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್ ನಿವೃತ್ತ ಮೆಸ್ಕಾಂ, ಕೋಶಾಧಿಕಾರಿಯಾಗಿ ಅನಂತಕೃಷ್ಣ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಂ ಡಿ ಸಂಜೀವ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ವಿಜಯಕುಮಾರ್,  ಪದ್ಮ ಕುಮಾರ್ ಎಚ್, ಗಣೇಶ,  ಯೋಗೇಶ್ ಕೆ, ಶ್ರೀ ಹರಿದಾಸ್ ಕೆ. , ಸಲಹೆಗಾರರಾಗಿ  ಶ್ರೀಧರ ಶೆಟ್ಟಿ ಪೊಸಲಾಯಿ ಹಾಗೂ ಆನಂದ ಹೆಗ್ಡೆ, ಪ್ರಧಾನ ಸಂಚಾಲಕರಾಗಿ ಡಾ. ಕೆ.ಜಿ ಪಣಿಕ್ಕರ್, ಸಂಚಾಲಕರುಗಳಾಗಿ   ಆನಂದ ಶೆಟ್ಟಿ ಐಸಿರಿ, ಗಣೇಶ್ ಐತಾಳ್, ಅನಂತಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು. 

ಅನಂತ ಕೃಷ್ಣ ಸ್ವಾಗತಿಸಿ ಕಳೆದ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಎಂ. ಡಿ ಸಂಜೀವ ಧನ್ಯವಾದವಿತ್ತರು.

Related posts

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಉಜಿರೆ : ಶ್ರೀ ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಗಮಕ ಕಾರ್ಯಕ್ರಮ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೊಬೈಲ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಆರಂಬೋಡಿ ಸ್ಫೂರ್ತಿ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!