June 24, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿಯ ಅಧ್ಯಕ್ಷರಾಗಿ ಆನಂದ ದೇವಾಡಿಗ , ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್  

ಬೆಳ್ತಂಗಡಿ :  ಶ್ರೀ ದುರ್ಗಾಪರಮೇಶ್ವರಿ ಬಯಲಾಟ ಸೇವಾ ಸಮಿತಿ, ಬೆಳ್ತಂಗಡಿ ಇದರ 44ನೇ ವರ್ಷದ ಮಹಾಸಭೆಯು ಇತ್ತೀಚೆಗೆ ಜರುಗಿತು. ಸಭೆಯಲ್ಲಿ 2026-27ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. 

ಅಧ್ಯಕ್ಷರಾಗಿ ಆನಂದ ದೇವಾಡಿಗ ನಿವೃತ್ತ ಮೆಸ್ಕಾಂ, ಕಾರ್ಯದರ್ಶಿಯಾಗಿ  ವೆಂಕಟರಮಣ ಆಚಾರ್ ನಿವೃತ್ತ ಮೆಸ್ಕಾಂ, ಕೋಶಾಧಿಕಾರಿಯಾಗಿ ಅನಂತಕೃಷ್ಣ ಹಳೆಕೋಟೆ ಇವರುಗಳನ್ನು ಆಯ್ಕೆ ಮಾಡಲಾಯಿತು.

ಉಪಾಧ್ಯಕ್ಷರಾಗಿ ಎಂ ಡಿ ಸಂಜೀವ, ಜೊತೆ ಕಾರ್ಯದರ್ಶಿಯಾಗಿ ಸದಾಶಿವ ಶೆಟ್ಟಿ, ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ವಿಜಯಕುಮಾರ್,  ಪದ್ಮ ಕುಮಾರ್ ಎಚ್, ಗಣೇಶ,  ಯೋಗೇಶ್ ಕೆ, ಶ್ರೀ ಹರಿದಾಸ್ ಕೆ. , ಸಲಹೆಗಾರರಾಗಿ  ಶ್ರೀಧರ ಶೆಟ್ಟಿ ಪೊಸಲಾಯಿ ಹಾಗೂ ಆನಂದ ಹೆಗ್ಡೆ, ಪ್ರಧಾನ ಸಂಚಾಲಕರಾಗಿ ಡಾ. ಕೆ.ಜಿ ಪಣಿಕ್ಕರ್, ಸಂಚಾಲಕರುಗಳಾಗಿ   ಆನಂದ ಶೆಟ್ಟಿ ಐಸಿರಿ, ಗಣೇಶ್ ಐತಾಳ್, ಅನಂತಕೃಷ್ಣ, ಸುರೇಶ್ ಶೆಟ್ಟಿ ಲಾಯಿಲ, ಉದಯಕುಮಾರ್ ಲಾಯಿಲ ಇವರುಗಳನ್ನು ಆಯ್ಕೆ ಮಾಡಲಾಯಿತು. 

ಅನಂತ ಕೃಷ್ಣ ಸ್ವಾಗತಿಸಿ ಕಳೆದ ಸಾಲಿನ ಲೆಕ್ಕಪತ್ರವನ್ನು ಮಂಡಿಸಿದರು. ಎಂ. ಡಿ ಸಂಜೀವ ಧನ್ಯವಾದವಿತ್ತರು.

Related posts

ರಾಷ್ಟ್ರ ಮಟ್ಟದ ವಿದ್ಯಾ ಭಾರತಿ ಗಣಿತ ಮಾದರಿ ಸ್ಪರ್ಧೆಯಲ್ಲಿ ತಣ್ಣೀರುಪಂತದ ವಿನ್ಯಾ ಪಿ.ಸಿ ಪ್ರಥಮ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ವೀರಗಾಥ 3.0 ಪ್ರಾಜೆಕ್ಟ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ಹಲವಾರು ಪ್ರಶಸ್ತಿ

Suddi Udaya

ಕಾಪಿನಡ್ಕದಲ್ಲಿ ಗೆಳೆಯರ ಬಳಗದಿಂದ ಶ್ರೀ ಕೃಷ್ಣಾಷ್ಟಮಿ‌ ಸಂಭ್ರಮ : ಸಾಧಕರಿಗೆ ಸನ್ಮಾನ, ಶಾಲೆಗೆ ಗೊದ್ರೇಜ್ ಹಸ್ತಾಂತರ, ಕ್ರೀಡಾಕೂಟ

Suddi Udaya
error: Content is protected !!