24 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

ಕಳೆಂಜ: ಶೇಡಿಯಿಂದ ಕುಕ್ಕಾಜೆ ಕ್ರಾಸ್ ವರೆಗೆ ಶ್ರಮದಾನದ ಮುಖಾಂತರ ಪಂಚಾಯತ್ ಸಹಕಾರದೊಂದಿಗೆ ರಸ್ತೆ ಎರಡು ಬದಿಯ ಗಿಡ ಗಂಟಿಗಳನ್ನು ಕಟಾವು ಮಾಡಲಾಯಿತು.

ಈ ಸಂರ್ಭದಲ್ಲಿ ರಾಜೇಶ್ ಶೆಟ್ಟಿ ಕುಟ್ರುಪಾಡಿ, ಧನಂಜಯ ಗೌಡ, ಚಂದ್ರಶೇಖರ ಗೌಡ ನೆಕ್ಕರಾಜೆ, ಟಾಕಪ್ಪ ನೆಕ್ಕರಾಜೆ, ಹರೀಶ್ ನೆಕ್ಕರಾಜೆ, ಮೀನಾಕ್ಷಿ ನಾಯ್ಕ ಕುಕ್ಕಾಜೆ, ಅನಿತಾ ನಾಯ್ಕ ಕುಕ್ಕಾಜೆ, ಸಮರ್ಥ್ ನಿಂತಿಕಲ್ಲು, ಅನೂಪ್ ನಾಯ್ಕ, ಹರೀಶ್ ವಳಗುಡ್ಡೆ, ಸುಧೀಂದ್ರ ಜೈನ್ ಶೇಡಿ, ಸಂತೋಷ್ ಕುಮಾರ್ ಜೈನ್, ಕಾರ್ತಿಕ್ ಎಂ ಬಿ, ಕಾರ್ತಿಕ್ ನೆಕ್ಕರಾಜೆ, ಹರೀಶ್ ಶೆಟ್ಟಿ ಕುಟ್ರುಪಾಡಿ, ಗುರುವಾಪ್ಪ ನಾಯ್ಕ, ಗುಲಾಬಿ ನಾಯ್ಕ ಕುಕ್ಕಾಜೆ, ಚರಂಬ ವರೆಕಿಂಜ ಸಹಕರಿಸಿದರು.

Related posts

ಕಣಿಯೂರು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಡಂತ್ಯಾರುವಿನಲ್ಲಿ “ಲಸ್ಸಿ ಟೇಲ್ಸ್ ಕೆಫೆ” ಶುಭಾರಂಭ

Suddi Udaya

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆ, ನಾಲ್ಕೂರು ಎ.ಬಿ ಒಕ್ಕೂಟದ ಪದಗ್ರಹಣ ಸಮಾರಂಭ: ನವಜೀವನ ಸಮಿತಿ ಸದಸ್ಯರಿಗೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ

Suddi Udaya

ನ.8: ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!