28.2 C
ಪುತ್ತೂರು, ಬೆಳ್ತಂಗಡಿ
June 22, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

ಕಳೆಂಜ: ಶೇಡಿಯಿಂದ ಕುಕ್ಕಾಜೆ ಕ್ರಾಸ್ ವರೆಗೆ ಶ್ರಮದಾನದ ಮುಖಾಂತರ ಪಂಚಾಯತ್ ಸಹಕಾರದೊಂದಿಗೆ ರಸ್ತೆ ಎರಡು ಬದಿಯ ಗಿಡ ಗಂಟಿಗಳನ್ನು ಕಟಾವು ಮಾಡಲಾಯಿತು.

ಈ ಸಂರ್ಭದಲ್ಲಿ ರಾಜೇಶ್ ಶೆಟ್ಟಿ ಕುಟ್ರುಪಾಡಿ, ಧನಂಜಯ ಗೌಡ, ಚಂದ್ರಶೇಖರ ಗೌಡ ನೆಕ್ಕರಾಜೆ, ಟಾಕಪ್ಪ ನೆಕ್ಕರಾಜೆ, ಹರೀಶ್ ನೆಕ್ಕರಾಜೆ, ಮೀನಾಕ್ಷಿ ನಾಯ್ಕ ಕುಕ್ಕಾಜೆ, ಅನಿತಾ ನಾಯ್ಕ ಕುಕ್ಕಾಜೆ, ಸಮರ್ಥ್ ನಿಂತಿಕಲ್ಲು, ಅನೂಪ್ ನಾಯ್ಕ, ಹರೀಶ್ ವಳಗುಡ್ಡೆ, ಸುಧೀಂದ್ರ ಜೈನ್ ಶೇಡಿ, ಸಂತೋಷ್ ಕುಮಾರ್ ಜೈನ್, ಕಾರ್ತಿಕ್ ಎಂ ಬಿ, ಕಾರ್ತಿಕ್ ನೆಕ್ಕರಾಜೆ, ಹರೀಶ್ ಶೆಟ್ಟಿ ಕುಟ್ರುಪಾಡಿ, ಗುರುವಾಪ್ಪ ನಾಯ್ಕ, ಗುಲಾಬಿ ನಾಯ್ಕ ಕುಕ್ಕಾಜೆ, ಚರಂಬ ವರೆಕಿಂಜ ಸಹಕರಿಸಿದರು.

Related posts

ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಹಾಗೂ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದಿಂದ ತುoಗಪ್ಪ ಗೌಡರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಪಿಲ್ಯ: ಎರಡು ಕಾರುಗಳ ನಡುವೆ ಅಪಘಾತ: ಮಗು ಸೇರಿದಂತೆ ನಾಲ್ವರಿಗೆ ಗಾಯ

Suddi Udaya

ವಿಚಾರಣೆ ಮುಗಿಸಿ ತಡರಾತ್ರಿ ವಾಪಸ್ ಹೋದ ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಸೆ. 7: ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ: ಸಾಧಕರಿಗೆ ಸನ್ಮಾನ,ಧಾರ್ಮಿಕ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ತುಳು ಭಾಷಣ ಸ್ಪರ್ಧೆ: ಬೆಳಾಲು ಪ್ರೌಢಶಾಲೆಯ ಕು. ಕೀರ್ತನಾ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!