23.2 C
ಪುತ್ತೂರು, ಬೆಳ್ತಂಗಡಿ
August 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಫಲ್ಗುಣಿ ಕುಣಿತ ಭಜನಾ ತಂಡ ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

ಸವಣಾಲು: ಫಲ್ಗುಣಿ ಕುಣಿತ ಭಜನಾ ತಂಡ ಸವಣಾಲು ಹಾಗೂ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕೊಡೆಯನ್ನು ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ವಿತರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮೋಹನ್ ಕುಮಾರ್ ಶಿಕ್ಷಣದ ಮೌಲ್ಯ ಮತ್ತು ಭಜನೆಯ ಸಂಸ್ಕೃತಿಯ ಬಗ್ಗೆ ತಿಳಿಯಪಡಿಸಿದರು.

ಕಾರ್ಯಕ್ರಮದಲ್ಲಿ ಭಜನೆಯ ಗುರುಗಳಾದ ಸಂದೇಶ್ ಮದ್ದಡ್ಕ ಬೆಳ್ತಂಗಡಿ ವಲಯದ ಯೋಜನಾಧಿಕಾರಿ, ಮಾಜಿ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿ, ಸಿಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ, ಫಲ್ಗುಣೀ ಮಹಿಳಾ ಮಂಡಲದ ಅಧ್ಯಕ್ಷೆ ಜಯಲಕ್ಷ್ಮೀ ವಸಂತ ಗೌಡ ಮತ್ತು ಮಹಿಳಾ ಮಂಡಲದ ಸದಸ್ಯರಾದ ವೀಣಾ, ಚೈತ್ರಾ ಶೆಟ್ಟಿ, ಭಾರತೀ ಶೆಟ್ಟಿ, ಸುಮಲತ, ಮಲ್ಲಿಕಾ, ವಿಮಲ, ಸಾರಿಕಾ, ಪದ್ಮವತಿ, ಪ್ರಿಯ, ಸೌಮ್ಯ, ಪುಷ್ಪ, ಶುಭ, ಪ್ರೇಮ, ಮತ್ತು ಭಜನಾ ತಂಡದ ಮಕ್ಕಳ ಪೋಷಕರು ಭಾಗವಹಿಸಿದರು. ಪ್ರೇಮ ಸ್ವಾಗತಿಸಿದರು.

Related posts

ದ.ಕ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ, ನಿಕಟಪೂರ್ವ ಮಂಡಲಾಧ್ಯಕ್ಷ ಜಯಂತ್ ಕೋಟ್ಯಾನ್ ಆಯ್ಕೆ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಲಾರಿ ಅಡ್ಡಗಟ್ಟಿ ದರೋಡೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

Suddi Udaya

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya

ಆ. 27: ಬೆಳ್ತಂಗಡಿ ಎಸ್‌ಸಿಡಿಸಿಸಿ ಬ್ಯಾಂಕ್ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಹೊಸ ಎಟಿಎಂ ಉದ್ಘಾಟನೆ ಹಾಗೂ ನೂತನ ಲಿಪ್ಟ್ ಉದ್ಘಾಟನಾ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya
error: Content is protected !!