June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

ಉರುವಾಲು : ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಶಾಲಾ ನಾಯಕ / ನಾಯಕಿ ಆಯ್ಕೆ ಹಾಗೂ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆಯು ಚುನಾವಣೆ ಪ್ರಕ್ರಿಯೆ ಮೂಲಕ ನಡೆಯಿತು. ಚುನಾವಣೆ ಬಳಿಕ ಶಾಲಾ ನಾಯಕನಾಗಿ ಜ್ಞಾನೇಶ್ 10ನೇ ತರಗತಿ ಆಯ್ಕೆ ಗೊಂಡರು. ಶಾಲಾ ಉಪ ನಾಯಕನಾಗಿ ಯಜ್ಞೇಶ್ 9 ನೇ ತರಗತಿ ಆಯ್ಕೆಗೊಂಡರು.

ಬಳಿಕ ಕ್ರೀಡಾ ಇಲಾಖೆ ಸಚಿವರಾಗಿ ಸಾತ್ವಿಕ್ 9 ನೇ ತರಗತಿ, ಆರೋಗ್ಯ ಇಲಾಖೆ ಸಚಿವರಾಗಿ ವಿಕಾಸ್ 10 ನೇ ತರಗತಿ , ಸಾಂಸ್ಕೃತಿಕ ಇಲಾಖೆ ಸಚಿವರಾಗಿ ತ್ರಿತಿಕ್ 8ನೇ ತರಗತಿ, ಗೃಹ ಇಲಾಖೆ ಸಚಿವರಾಗಿ ಪ್ರದ್ಯುತ್ 8 ನೇ ತರಗತಿ ಆಯ್ಕೆಗೊಂಡರು. ಜೊತೆಗೆ ವಿರೋಧ ಪಕ್ಷದ ನಾಯಕಿಯಾಗಿ ಪವೀಕ್ಷ ರೈ 10 ನೇ ತರಗತಿ ಆಯ್ಕೆಗೊಂಡರು. ಸಭಾಪತಿಗಳಾಗಿ ಕನಿಷ್ಕ ಪೂಜಾರಿ ,10ನೇ ತರಗತಿ ಆಯ್ಕೆ ಗೊಂಡರು.


ಈ ಎಲ್ಲಾ ಆಯ್ಕೆ ಪ್ರಕ್ರಿಯೆಗಳನ್ನು ಶಾಲಾ ಮುಖ್ಯ ಶಿಕ್ಷಕಿ ಶೋಭಿತ ಕೆ ಆರ್ ನಡೆಸಿಕೊಟ್ಟರು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಹಜ್ ಯಾತ್ರಿಗೆ ಪೆರಾಲ್ದರಕಟ್ಟೆ ಜುಮಾ ಮಸ್ಜಿದ್ ಕಮಿಟಿಯಿಂದ ಬೀಳ್ಕೊಡುಗೆ

Suddi Udaya

ಕೊಯ್ಯೂರು: ದೆoತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಳದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದ ನೂತನ ಟ್ರಸ್ಟಿಯಾಗಿ ಬಿ ಪೀತಾಂಬರ ಹೆರಾಜೆ

Suddi Udaya

ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ: ಶ್ರೀ ಮಂಜುನಾಥ ಸ್ವಾಮಿ ದಶ೯ನ

Suddi Udaya
error: Content is protected !!