August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

ಪಡoಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ 5 ನೇ ತರಗತಿ ಮೇಲ್ಪಟ್ಟ ವಿಧ್ಯಾರ್ಥಿ ವಿಧ್ಯಾರ್ಥಿನಿಯರಿಗೆ ಚೆoಡೆ ಮತ್ತು ಮದ್ದಳೆ ತರಬೇತಿ ಜೂ 21 ರಿoದ ಪ್ರಾರಂಭವಾಗಿದ್ದು ಶ್ರೀ ಹರಿ ದೇವಾಡಿಗ ತರಬೇತುದಾರರ ನೇತೃತ್ವದಲ್ಲಿ ನಡೆಯುತ್ತಿದೆ. 

ಮುಂದಿನ 2‌ ತಿoಗಳುಗಳ ಕಾಲ ತರಬೇತಿ ನಡೆಯಲ್ಲಿದ್ದು ಆಸಕ್ತ ವಿದ್ಯಾರ್ಥಿಗಳು ಇನ್ನೂ ಕೂಡ  ಭಾಗವಹಿಸಬಹುದು ಎoದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ತಿಳಿಸಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಡಿ.13ರಂದು ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಮಾಜಿ ಶಾಸಕರಾದ ಕೆ. ವಸಂತ ಬಂಗೇರ ನಿಧನಕ್ಕೆ ಎಸ್‌ಡಿಪಿಐ ಸಂತಾಪ

Suddi Udaya
error: Content is protected !!