August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಗ್ರಾ.ಪಂ. ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ

ಪಟ್ರಮೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಆಂದೋಲನ ಜರುಗಿತು.

ಈ ವೇಳೆ ಅನಾರು ಶಾಲೆಯಿಂದ ಪಟ್ರಮೆ ಪಂಚಾಯತ್ ವರೆಗೆ ರಸ್ತೆ ಬದಿಯ ಕಸಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭದಲ್ಲಿ ಪಟ್ರಮೆ ಗ್ರಾ.ಪಂ. ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು ಸಹಕರಿಸಿದರು.

Related posts

ಮನೆಯೊಳಗೆ ಅಕ್ರಮ ಗಾಂಜಾ ದಾಸ್ತಾನು: ಪುಂಜಾಲಕಟ್ಟೆ ಪೊಲೀಸರಿಂದ ದಾಳಿ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಪ್ರಥಮ ಸುತ್ತಿನ ವಾರ್ಡ್ ಸಭೆ

Suddi Udaya

ಬಿಜೆಪಿ ಪಕ್ಷದ ಅಭ್ಯರ್ಥಿ ಶಾಸಕ ಹರೀಶ್ ಪೂಂಜ ರವರಿಗೆ ಪ್ರಮಾಣಪತ್ರ ವಿತರಣೆ

Suddi Udaya

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಜಯನಗರ-ಗುರಿಪಳ್ಳದಲ್ಲಿ ರಕ್ತದಾನ ಶಿಬಿರ: ರಕ್ತದಾನ ಮಾಡಿ ಅಮೂಲ್ಯ ಜೀವಗಳನ್ನು ಉಳಿಸಿ : ಡಾ| ಗೋಪಾಲ ಕೃಷ್ಣ ಕೆ.

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಲಾರಿ

Suddi Udaya
error: Content is protected !!