August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಚಿನ್ನಯ್ಯ ಸಹೋದರಿ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!