June 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

ವೇಣೂರು: ಇಲ್ಲಿಯ ಗೋಳ್ತ್ಯಾರು ನಿವಾಸಿ  ಚೆನ್ನೈಯಲ್ಲಿ ಉದ್ಯೋಗದಲ್ಲಿದ್ದ  ತಮ್ಮಯ್ಯ ದೇವಾಡಿಗ(64ವ)ರವರು ಜೂ.22ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದ್ದಾರೆ. 

ಇವರು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಹಾಗೂ ಇನ್ನಿತರ ಸಂದರ್ಭದಲ್ಲಿ ಚೆಂಡೆವಾದನ ಸೇವೆಯನ್ನು ನಡೆಸಿರುತ್ತಾರೆ. ಪ್ರಸಿದ್ಧ ವಾದ್ಯಪರಿಕರ ವಾದಕರಾದ  ದಿ | ಆನಂದ ದೇವಾಡಿಗ ಮತ್ತು ಖ್ಯಾತ ಯಕ್ಷಗಾನ ಕಲಾವಿದ ದಿ| ವಾಮನ ಕುಮಾರ್ ಹಾಗೂ ಈಗ ದೇವಸ್ಥಾನದಲ್ಲಿ ಡೋಲುಗಂಟೆ  ಕೆಲಸವನ್ನು ನಿರ್ವಹಿಸುತ್ತಿರುವ ಶ್ರೀಧರ ದೇವಾಡಿಗರರ ಸಹೋದರರಾಗಿರುತ್ತಾರೆ.

ಮೃತರು ತಾಯಿ ಮೋನಮ್ಮ, ಪತ್ನಿ ಕಲಾವತಿ, ಪುತ್ರಿ ರಾಶಿಕಾ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಹರೀಶ್ ರಾವ್ ಕಾಯಡ, ಉಪಾಧ್ಯಕ್ಷರಾಗಿ ಭಾರತಿ ಆಯ್ಕೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆಯಿಂದ ಸೋಮಂತಡ್ಕ ಪ್ರಯಾಣ ಸಂದರ್ಭ ಕಳೆದು ಹೋದ ರೂ.2. 80 ಲಕ್ಷ ಹಣವಿದ್ದ ಬ್ಯಾಗ್: ಕೊರಗಜ್ಜನ ಮೊರೆ ಹೋದ ಬ್ಯಾಗ್ ಕಳೆದು ಕೊಂಡ‌ ಲತೇಶ್ ಉಜಿರೆ

Suddi Udaya

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!