August 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

 ಜು. 4 : ವೇಣೂರಿನಲ್ಲಿ ಯಕ್ಷಗಾನ ತರಗತಿ ಆರಂಭ

ವೇಣೂರು: ಯಕ್ಷ ಶಿಕ್ಷಣ ಕಲಾಕೇಂದ್ರ ವೇಣೂರು, ಸೇವಾ ಶರಧಿ ವಿಶ್ವಸ್ತ ಮಂಡಳಿ ವೇಣೂರು ಇದರ ಆಶ್ರಯದಲ್ಲಿ ಜು. 4ರಿಂದ ವೇಣೂರಿನಲ್ಲಿ ಯಕ್ಷಗಾನ ನಾಟ್ಯ ತರಬೇತಿ ನಡೆಯಲಿದೆ.

ಈ ಯಕ್ಷಗಾನ ತರಬೇತಿಯನ್ನು ಮಕ್ಕಳಿಗೆ ಕಳೆದ ನಾಲ್ಕು ವರ್ಷಗಳಿಂದ ಆಯೋಜಿಸಲಾಗುತ್ತಿದ್ದು, ಖ್ಯಾತ ಹಿರಿಯ ಯಕ್ಷಗಾನ ಕಲಾವಿದ ಸದಾಶಿವ ಕುಲಾಲ್ ಅವರು ಗುರುಗಳಾಗಿ ತರಬೇತಿ ನೀಡುತ್ತಿದ್ದಾರೆ. ಹೆಚ್ಚಿನ ಮಾಹಿತಿಗೆ 7899636144, 9686022071 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

Related posts

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಭೀಕರ ರಸ್ತೆ ಅಪಘಾತ: ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತ್ಯು

Suddi Udaya

ರೈತರ, ಯುವಜನರ, ಬಡವರ, ಮಧ್ಯಮ ವರ್ಗದವರ ವಿರೋಧಿ ಬಜೆಟ್: ರಕ್ಷಿತ್ ಶಿವರಾಂ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್ ಉರೂಸ್ ಪೋಸ್ಟರ್ ಬಿಡುಗಡೆ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರದಿಂದ ಜೇನು ಕೃಷಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!